ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ ಆವೇಶ್ ಖಾನ್ ಅವರು ಇದರ ಬಗ್ಗೆ ಮಾತನಾಡಿದ್ದಾರೆ.
ಆರ್ ಸಿಬಿ ಮತ್ತು ಎಲ್ಎಸ್ ಜಿ ನಡುವಿನ ಮೊದಲ ಪಂದ್ಯವು ರೋಚಕವಾಗಿ ಅಂತ್ಯಗೊಂಡಿತ್ತು. ಕೆಎಲ್ ರಾಹುಲ್ ತಂಡವು ವಿಜೇತರಾಗಿ ಹೊರಹೊಮ್ಮಿತು. ರನ್-ಚೇಸ್ ಪೂರ್ಣಗೊಂಡಾಗ ಪಿಚ್ ನಲ್ಲಿದ್ದ ಅವೇಶ್ ಖಾನ್ ಅವರು, ಸಂಭ್ರಮಾಚರಣೆಯಲ್ಲಿ ತನ್ನ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಇದಕ್ಕಾಗಿ ಅವರಿಗೆ ಭಾರಿ ದಂಡವನ್ನು ವಿಧಿಸಲಾಗಿತ್ತು.
ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…