ಕ್ರೀಡೆ

ಐಸಿಸಿ ವರ್ಷದ ಏಕದಿನ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ಭಾರತದ ಆಟಗಾರರು

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ವರ್ಷದ ಏಕದಿನ ಕ್ರಿಕೆಟ್‌ ತಂಡ 2024 ಅನ್ನು ಪ್ರಕಟಿಸಿದ್ದು, ಅಚ್ಚರಿಯೆಂಬಂತೆ ಈ ತಂಡದಲ್ಲಿ ಭಾರತ ತಂಡದ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಇನ್ನು ವರ್ಷದ ಪುರುಷರ ಏಕದಿನ ಕ್ರಿಕೆಟ್‌ ತಂಡದಲ್ಲಿ ನಾಲ್ವರು ಶ್ರೀಲಂಕಾ ಆಟಗಾರರು ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಈ ತಂಡದಲ್ಲಿ ಅಚ್ಚರಿಯೆಂಬಂತೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌, ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾದ ಯಾವೊಬ್ಬ ಆಟಗಾರರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಶ್ರೀಲಂಕಾದ ಚರೀತಾ ಅಸಲಂಕಾ ಈ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಇತ್ತ ಮಹಿಳೆಯರ ವರ್ಷದ ಏಕದಿನ ಕ್ರಿಕೆಟ್‌ ತಂಡ ಕೂಡ ಪ್ರಕಟಿಸಿದ್ದು, ಭಾರತ ತಂಡದ ಸ್ಮೃತಿ ಮಂದಾನ ಹಾಗೂ ದೀಪ್ತಿ ಶರ್ಮಾ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಐಸಿಸಿ ವರ್ಷದ ಏಕದಿನ ತಂಡ ಇಂತಿದೆ:

ಚಾರಿತ್‌ ಅಸಲಂಕಾ (ನಾಯಕ), ಸೈಯಮ್‌ ಆಯೂಬ್‌, ರಹಮನುಲ್ಲಾ ಗುರ್ಬಾಜ್‌, ಪಥುಮ್‌ ನಿಸ್ಸಾಂಕ, ಕುಶಾಲ್‌ ಮೆಂಡೀಸ್‌, ಶೆರ್ಫೇನ್‌ ರುದರ್ಫೋರ್ಡ್‌, ಅಜ್ಮತುಲ್ಲಾ ಒಮರ್ಜಾಯ್‌, ವನ್ನಿಂದು ಹಸರಂಗಾ, ಶಾಹಿನ್‌ ಶಾ ಆಫ್ರೀದಿ, ಹ್ಯಾರಿಸ್‌ ರೌಫ್‌, ಅಲ್ಲಾ ಮೊಹಮ್ಮದ್‌ ಘಜನ್ಫರ್‌.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago