ಕ್ರೀಡೆ

ICC Rankings: ಟಿ20 ಶ್ರೇಯಾಂಕದಲ್ಲಿ ರಶೀದ್‌ ಖಾನ್‌ ಹಿಂದಿಕ್ಕಿ ನಂ 1 ಆದ ರವಿ ಬಿಷ್ಣೋಯಿ

ಭಾರತ ಕ್ರಿಕೆಟ್‌ ತಂಡದ ಯುವ ಕ್ರಿಕೆಟಿಗ ರವಿ ಬಿಷ್ಣೋಯಿ ಅಫ್ಘಾನಿಸ್ತಾನದ ಸ್ಪಿನ್‌ ಮಾಂತ್ರಿಕ ರಶೀದ್‌ ಖಾನ್‌ ಅವರನ್ನು ಹಿಂದಿಕ್ಕಿ ಐಸಿಸಿ ಟಿ 20 ಕ್ರಿಕೆಟ್‌ ಅತ್ಯುತ್ತಮ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 5 ಪಂದ್ಯಗಳನ್ನಾಡಿ 9 ವಿಕೆಟ್‌ ಪಡೆದುಕೊಂಡಿದ್ದರು.

ಈ ಸರಣಿಯಲ್ಲಿ ರವಿ ಬಿಷ್ಣೋಯಿ ಪಡೆದ ಈ ವಿಕೆಟ್‌ಗಳಿಂದಲೇ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್‌ ಒನ್‌ ಸ್ಥಾನಕ್ಕೇರಿದ್ದಾರೆ. ಸದ್ಯ 699 ಪಾಯಿಂಟ್ಸ್‌ ಪಡೆದುಕೊಂಡಿರುವ ರವಿ ಬಿಷ್ಣೋಯಿ ಒಂದನೇ ಸ್ಥಾನದಲ್ಲಿದ್ದರೆ, 692 ಅಂಕಗಳನ್ನು ಪಡೆದಿರುವ ರಶೀದ್‌ ಖಾನ್‌ ಎರಡನೇ ಸ್ಥಾನದಲ್ಲಿದ್ದಾರೆ. ವನಿಂದು ಹಸರಂಗ ಮೂರನೇ ಸ್ಥಾನ, ಆದಿಲ್‌ ರಶೀದ್‌ ನಾಲ್ಕನೇ ಸ್ಥಾನ ಹಾಗೂ ಮಹೀಶ್‌ ತೀಕ್ಷಣ ಐದನೇ ಸ್ಥಾನದಲ್ಲಿದ್ದಾರೆ. ಫೆಬ್ರವರಿ 2022ರಲ್ಲಿ ಟಿ ಟ್ವೆಂಟಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರವಿ ಬಿಷ್ಣೋಯಿ ಇಲ್ಲಿಯವರೆಗೂ ಒಟ್ಟು 34 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

andolana

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

4 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

5 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

5 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

5 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

6 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

6 hours ago