ಕ್ರೀಡೆ

ICC Rankings: ಟಿ20 ಶ್ರೇಯಾಂಕದಲ್ಲಿ ರಶೀದ್‌ ಖಾನ್‌ ಹಿಂದಿಕ್ಕಿ ನಂ 1 ಆದ ರವಿ ಬಿಷ್ಣೋಯಿ

ಭಾರತ ಕ್ರಿಕೆಟ್‌ ತಂಡದ ಯುವ ಕ್ರಿಕೆಟಿಗ ರವಿ ಬಿಷ್ಣೋಯಿ ಅಫ್ಘಾನಿಸ್ತಾನದ ಸ್ಪಿನ್‌ ಮಾಂತ್ರಿಕ ರಶೀದ್‌ ಖಾನ್‌ ಅವರನ್ನು ಹಿಂದಿಕ್ಕಿ ಐಸಿಸಿ ಟಿ 20 ಕ್ರಿಕೆಟ್‌ ಅತ್ಯುತ್ತಮ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 5 ಪಂದ್ಯಗಳನ್ನಾಡಿ 9 ವಿಕೆಟ್‌ ಪಡೆದುಕೊಂಡಿದ್ದರು.

ಈ ಸರಣಿಯಲ್ಲಿ ರವಿ ಬಿಷ್ಣೋಯಿ ಪಡೆದ ಈ ವಿಕೆಟ್‌ಗಳಿಂದಲೇ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್‌ ಒನ್‌ ಸ್ಥಾನಕ್ಕೇರಿದ್ದಾರೆ. ಸದ್ಯ 699 ಪಾಯಿಂಟ್ಸ್‌ ಪಡೆದುಕೊಂಡಿರುವ ರವಿ ಬಿಷ್ಣೋಯಿ ಒಂದನೇ ಸ್ಥಾನದಲ್ಲಿದ್ದರೆ, 692 ಅಂಕಗಳನ್ನು ಪಡೆದಿರುವ ರಶೀದ್‌ ಖಾನ್‌ ಎರಡನೇ ಸ್ಥಾನದಲ್ಲಿದ್ದಾರೆ. ವನಿಂದು ಹಸರಂಗ ಮೂರನೇ ಸ್ಥಾನ, ಆದಿಲ್‌ ರಶೀದ್‌ ನಾಲ್ಕನೇ ಸ್ಥಾನ ಹಾಗೂ ಮಹೀಶ್‌ ತೀಕ್ಷಣ ಐದನೇ ಸ್ಥಾನದಲ್ಲಿದ್ದಾರೆ. ಫೆಬ್ರವರಿ 2022ರಲ್ಲಿ ಟಿ ಟ್ವೆಂಟಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರವಿ ಬಿಷ್ಣೋಯಿ ಇಲ್ಲಿಯವರೆಗೂ ಒಟ್ಟು 34 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

andolana

Recent Posts

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

13 mins ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

27 mins ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

2 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

4 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

4 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

6 hours ago