ವೆಸ್ಟ್ಇಂಡೀಸ್: ಇದೇ ಜೂನ್.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ವೆಸ್ಟ್ ಇಂಡೀಸ್ ತಂಡವನ್ನು ರೋಮನ್ ಪೊವೆಲ್ ಮುನ್ನಡೆಸಲಿದ್ದಾರೆ. ಇನ್ನು ಉಪ ನಾಯಕರಾಗಿ ಆರ್ಸಿಬಿ ಆಟಗಾರ ಅಲ್ಜಾರಿ ಜೋಸೆಫ್ ಅವರು ನೇಮಕಗೊಂಡಿದ್ದಾರೆ.
ಇನ್ನು ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್ ಆಲ್ರೌಂಡರ್ ಜಾಸನ್ ಹೋಲ್ಡರ್ ಗಾಯದಿಂದಾಗಿ ಅಲಭ್ಯರಾಗಿದ್ದಾರೆ. ಅವರಿಗೆ ಬದಲಿ ಆಟಗಾರರಾಗಿ, ಒಬೆದ್ ಮೆಕಾಯ್ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಆಂಡ್ರೆ ರಸೆಲ್, ಚಾರ್ಲ್ಸ್, ಪೂರನ್, ಹೆಟ್ಮಾಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ತಂಡ ಹೀಗಿದೆ: ರೋಮನ್ ಪೋವೆಲ್(ನಾಯಕ), ಅಲ್ಜಾರಿ ಜೋಸೆಫ್(ಉಪ ನಾಯಕ), ಶಾಯ್ ಹೋಪ್(ವಿ.ಕೀ), ಜಾನ್ಸನ್ ಚಾರ್ಲ್ಸ್, ರಾಸ್ಟನ್ ಚೇಸ್, ಬ್ರೆಂಡನ್ ಕಿಂಗ್, ನಿಕೋಲಸ್ ಪೂರನ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಅಕೀಲ್ ಹುಸೇನ್, ಶಮರ್ ಜೋಸೆಫ್, ಒಬೆದ್ ಮೆಕಾಯ್, ಗುಡಕೇಶ್ ಮೋತಿ, ಶೆರ್ಪೆನ್ ರುಡರ್ಫೋರ್ಡ್, ರೊಮ್ಯಾರಿಯೋ ಶೆಫರ್ಡ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…