ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ.
ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ ನೀಡಲಾಗಿದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ. ಆದರೆ ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನಾ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.
ಆಲ್ರೌಂಡರ್ಗೆ ಸ್ಕ್ಯಾನ್ ಮಾಡಲಾಗಿದ್ದು, ವಿಶ್ರಾಂತಿಗೆ ಸೂಚಿಸಲಾಗಿದೆ. ಅವರು ಬಿಸಿಸಿಐ ವೈದ್ಯಕೀಯ ತಂಡದ ನಿರಂತರ ನಿಗಾವಣೆಯಲ್ಲಿದ್ದು, ತಂಡದೊಂದಿಗೆ ಧರ್ಮಶಾಲಾಗೆ ತೆರಳುತ್ತಿಲ್ಲ.ಇಂಗ್ಲೆಂಡ್ ವಿರುದ್ಧ ಲಕ್ನೋದಲ್ಲಿ ನಡೆಯಲಿರುವ ತಂಡವನ್ನು ನೇರವಾಗಿ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಪಾಂಡ್ಯ ಆಗಮಿಸುತ್ತಿದ್ದು, ಇಂಗ್ಲೆಂಡ್ನ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…