ನಾಗ್ಪುರ: ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ (ಫೆ.6) ಇದೇ ಗುರುವಾರದಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಇದೇ ತಿಂಗಳು ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಕೂಡ ಇರುವುದರಿಂದ ಭಾರತ ತಂಡದ ಪ್ರಮುಖ ಆಟಗಾರರು ಫಾರ್ಮ್ ಕಂಡುಕೊಳ್ಳಲು ಈ ಸರಣಿಯು ಉತ್ತಮ ಅವಕಾಶವಾಗಿದೆ.
ಈ ಹಿಂದೆ ನಡೆದ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಹಾಗೂ ದೇಶಿ ಟೂರ್ನಿ ರಣಜಿಯಲ್ಲೂ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಶುಭಮನ್ ಗಿಲ್ ಸೇರಿದಂತೆ ಟೀಂ ಇಂಡಿಯಾದ ಅನೇಕ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇದೀಗ ಉತ್ತಮ ಅವಕಾಶವಿದ್ದು ಈ ಸರಣಿಯಲ್ಲಿ ಮತ್ತೆ ಲಯಕ್ಕೆ ಬರುವ ವಿಶ್ವಾಸದಲ್ಲಿದ್ದಾರೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್, ರಿಷಬ್ ಪಂತ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…