ಕ್ರೀಡೆ

IND vs AFG 1st t20: ಟಾಸ್‌, ಆಡುವ ಬಳಗದ ವರದಿ

ಮೊಹಾಲಿ: ಇಲ್ಲಿನ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಐಎಸ್‌ ಬಿಂದ್ರಾ ಕ್ರಿಕೆಟ್‌ ಸ್ಟೇಡಿಯಂ ನಲ್ಲಿ ನಡೆಯಲಿರುವ ಭಾರತ ಮತ್ತ ಅಫ್ಘಾನಿಸ್ತಾನ ನಡುವಿನ ಮೊಲದ ಟಿ೨೦ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಬೌಲಿಂಗ್‌ ಆಯ್ದುಕೊಂಡಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಟಿ೨೦ ಪಂದ್ಯಗಳು ನಡೆಯಲಿವೆ. ಇಂದು ಮೊಲದ ಟಿ೨೦ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಪರ ವರ್ಷಗಳ ನಂತರ ಮತ್ತೆ ಟಿ೨೦ ನಾಯಕರಾಗಿ ರೋಹಿತ್‌ ಶರ್ಮಾ ವಾಪಾಸಾತಿಯಾಗಿದ್ದಾರೆ. ಮತ್ತು ಮೊದಲನೇ ಪಂದ್ಯಕ್ಕೆ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ಅಲಭ್ಯರಾಗಿದ್ದಾರೆ. ಅಫ್ಘಾನ್‌ ಪರ ರಶೀದ್‌ ಖಾನ್‌ ಕೂಡಾ ಈ ಪಂದ್ಯದಲ್ಲಿ ಆಡುತ್ತಿಲ್ಲ.

ಇತ್ತಂಡಗಳ ಆಡುವ ಹನ್ನೊಂದರ ಬಳಗ:

ಟೀಂ ಇಂಡಿಯಾ ಪ್ಲೇಯಿಂಗ್‌ XI: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ(ವಿ.ಕೀ), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ಅಫ್ಘಾನಿಸ್ತಾನ ಪ್ಲೇಯಿಂಗ್‌ XI:  ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಇಬ್ರಾಹಿಂ ಝದ್ರಾನ್ (ನಾಯಕ), ರಹಮತ್ ಶಾ, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಗುಲ್ಬದಿನ್ ನೈಬ್, ಫಜಲ್ಹಕ್ ಫಾರೂಕಿ, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್

andolanait

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

4 hours ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

13 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

1 day ago