ಕ್ರೀಡೆ

IND vs AUS 2ನೇ ಟಿ 20: ಟಾಸ್‌ ವರದಿ ಮತ್ತು ಆಡುವ ಬಳಗ

ತಿರುವನಂತಪುರಂ : ಇಲ್ಲಿನ ಗ್ರೀನ್‌ ಫೀಲ್ಡ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡವಿನ ಎರಡನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್‌ ಗೆದ್ದು  ಬೌಲಿಂಗ್‌ ಆಯ್ದುಕೊಂಡಿದೆ.

ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 2 ವಿಕೆಟ್‌ಗಳಿಂದ ಮಣಿಸಿತ್ತು.

ಸೂರ್ಯಕುಮಾರ್‌ ಯಾದವ್‌ ಮೊದಲ ಬಾರಿಗೆ ಭಾರತ ತಂಡದ ನಾಯಕನಾಗಿ ಕಣಕ್ಕಿಳಿದು ಮೊದಲ ಪಂದ್ಯವನ್ನು ಗೆದ್ದಿದ್ದರು. ವರ್ಲ್ಡ್‌ ಕಪ್‌ನಲ್ಲಿ ನಿರೀಕ್ಷಿತ ಆಟ ತೋರದ  ಸೂರ್ಯ ಮೊದಲ ಪಂದ್ಯದಲ್ಲಿ ನಾಯಕನಾಗಿ ಸಮರ್ಥ ಆಟ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.

ಎರಡನೇ ಟಿ20 ಪಂದ್ಯದಲ್ಲಿ ಭಾರತವನ್ನು ಆಸ್ಟ್ರೇಲಿಯಾ ಕಟ್ಟಿಹಾಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಎರಡನೇ  ಟಿ-20 ಪಂದ್ಯದ ಪ್ಲೆಯಿಂಗ್‌ 11

ಟೀಂ ಇಂಡಿಯಾ (ಪ್ಲೇಯಿಂಗ್ XI) : ಸೂರ್ಯಕುಮಾರ್ ಯಾದವ್ (ನಾಯಕ) ,ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), , ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI) : ಮ್ಯಾಥ್ಯೂ ವೇಡ್ (ನಾಯಕ, ವಿ.ಕೀ) ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ

andolanait

Recent Posts

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

26 seconds ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

6 mins ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

10 mins ago

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

18 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

1 hour ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

2 hours ago