ಕ್ರೀಡೆ

IND vs AUS 2ನೇ ಟಿ 20: ಟಾಸ್‌ ವರದಿ ಮತ್ತು ಆಡುವ ಬಳಗ

ತಿರುವನಂತಪುರಂ : ಇಲ್ಲಿನ ಗ್ರೀನ್‌ ಫೀಲ್ಡ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡವಿನ ಎರಡನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್‌ ಗೆದ್ದು  ಬೌಲಿಂಗ್‌ ಆಯ್ದುಕೊಂಡಿದೆ.

ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 2 ವಿಕೆಟ್‌ಗಳಿಂದ ಮಣಿಸಿತ್ತು.

ಸೂರ್ಯಕುಮಾರ್‌ ಯಾದವ್‌ ಮೊದಲ ಬಾರಿಗೆ ಭಾರತ ತಂಡದ ನಾಯಕನಾಗಿ ಕಣಕ್ಕಿಳಿದು ಮೊದಲ ಪಂದ್ಯವನ್ನು ಗೆದ್ದಿದ್ದರು. ವರ್ಲ್ಡ್‌ ಕಪ್‌ನಲ್ಲಿ ನಿರೀಕ್ಷಿತ ಆಟ ತೋರದ  ಸೂರ್ಯ ಮೊದಲ ಪಂದ್ಯದಲ್ಲಿ ನಾಯಕನಾಗಿ ಸಮರ್ಥ ಆಟ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.

ಎರಡನೇ ಟಿ20 ಪಂದ್ಯದಲ್ಲಿ ಭಾರತವನ್ನು ಆಸ್ಟ್ರೇಲಿಯಾ ಕಟ್ಟಿಹಾಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಎರಡನೇ  ಟಿ-20 ಪಂದ್ಯದ ಪ್ಲೆಯಿಂಗ್‌ 11

ಟೀಂ ಇಂಡಿಯಾ (ಪ್ಲೇಯಿಂಗ್ XI) : ಸೂರ್ಯಕುಮಾರ್ ಯಾದವ್ (ನಾಯಕ) ,ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), , ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI) : ಮ್ಯಾಥ್ಯೂ ವೇಡ್ (ನಾಯಕ, ವಿ.ಕೀ) ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

4 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

5 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

5 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

5 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

5 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

5 hours ago