ತಿರುವನಂತಪುರಂ : ಇಲ್ಲಿನ ಗ್ರೀನ್ ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡವಿನ ಎರಡನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 2 ವಿಕೆಟ್ಗಳಿಂದ ಮಣಿಸಿತ್ತು.
ಸೂರ್ಯಕುಮಾರ್ ಯಾದವ್ ಮೊದಲ ಬಾರಿಗೆ ಭಾರತ ತಂಡದ ನಾಯಕನಾಗಿ ಕಣಕ್ಕಿಳಿದು ಮೊದಲ ಪಂದ್ಯವನ್ನು ಗೆದ್ದಿದ್ದರು. ವರ್ಲ್ಡ್ ಕಪ್ನಲ್ಲಿ ನಿರೀಕ್ಷಿತ ಆಟ ತೋರದ ಸೂರ್ಯ ಮೊದಲ ಪಂದ್ಯದಲ್ಲಿ ನಾಯಕನಾಗಿ ಸಮರ್ಥ ಆಟ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.
ಎರಡನೇ ಟಿ20 ಪಂದ್ಯದಲ್ಲಿ ಭಾರತವನ್ನು ಆಸ್ಟ್ರೇಲಿಯಾ ಕಟ್ಟಿಹಾಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಇತ್ತಂಡಗಳ ಎರಡನೇ ಟಿ-20 ಪಂದ್ಯದ ಪ್ಲೆಯಿಂಗ್ 11
ಟೀಂ ಇಂಡಿಯಾ (ಪ್ಲೇಯಿಂಗ್ XI) : ಸೂರ್ಯಕುಮಾರ್ ಯಾದವ್ (ನಾಯಕ) ,ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), , ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI) : ಮ್ಯಾಥ್ಯೂ ವೇಡ್ (ನಾಯಕ, ವಿ.ಕೀ) ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್ವೆಲ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…