ಕ್ರೀಡೆ

IND vs AUS 2ನೇ ಟಿ 20: ಟಾಸ್‌ ವರದಿ ಮತ್ತು ಆಡುವ ಬಳಗ

ತಿರುವನಂತಪುರಂ : ಇಲ್ಲಿನ ಗ್ರೀನ್‌ ಫೀಲ್ಡ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡವಿನ ಎರಡನೇ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್‌ ಗೆದ್ದು  ಬೌಲಿಂಗ್‌ ಆಯ್ದುಕೊಂಡಿದೆ.

ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 2 ವಿಕೆಟ್‌ಗಳಿಂದ ಮಣಿಸಿತ್ತು.

ಸೂರ್ಯಕುಮಾರ್‌ ಯಾದವ್‌ ಮೊದಲ ಬಾರಿಗೆ ಭಾರತ ತಂಡದ ನಾಯಕನಾಗಿ ಕಣಕ್ಕಿಳಿದು ಮೊದಲ ಪಂದ್ಯವನ್ನು ಗೆದ್ದಿದ್ದರು. ವರ್ಲ್ಡ್‌ ಕಪ್‌ನಲ್ಲಿ ನಿರೀಕ್ಷಿತ ಆಟ ತೋರದ  ಸೂರ್ಯ ಮೊದಲ ಪಂದ್ಯದಲ್ಲಿ ನಾಯಕನಾಗಿ ಸಮರ್ಥ ಆಟ ತೋರಿ ಎಲ್ಲರ ಗಮನ ಸೆಳೆದಿದ್ದಾರೆ.

ಎರಡನೇ ಟಿ20 ಪಂದ್ಯದಲ್ಲಿ ಭಾರತವನ್ನು ಆಸ್ಟ್ರೇಲಿಯಾ ಕಟ್ಟಿಹಾಕಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇತ್ತಂಡಗಳ ಎರಡನೇ  ಟಿ-20 ಪಂದ್ಯದ ಪ್ಲೆಯಿಂಗ್‌ 11

ಟೀಂ ಇಂಡಿಯಾ (ಪ್ಲೇಯಿಂಗ್ XI) : ಸೂರ್ಯಕುಮಾರ್ ಯಾದವ್ (ನಾಯಕ) ,ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), , ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI) : ಮ್ಯಾಥ್ಯೂ ವೇಡ್ (ನಾಯಕ, ವಿ.ಕೀ) ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ತನ್ವೀರ್ ಸಂಘ

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago