ಕ್ರೀಡೆ

INd vs ENG 2nd test: ಶುಭ್‌ಮನ್‌ ಗಿಲ್‌ ಶತಕ; ಇಂಗ್ಲೆಂಡ್‌ಗೆ 399 ರನ್‌ ಗುರಿ ನೀಡಿದ ಭಾರತ

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ ಎಸ್‌ ರಾಯರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಗೆ 399 ರನ್‌ ಗುರಿ ನೀಡಿದೆ.

ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 78.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 255 ರನ್‌ ಕಲೆಹಾಕಿ ಆಂಗ್ಲ ಪಡೆಗೆ 399 ರನ್‌ ಟಾರ್ಗೆಟ್‌ ನೀಡಿದೆ.

ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿ ಟೀಂ ಇಂಡಿಯಾಗೆ ಇಂಗ್ಲೆಂಡ್‌ ವೇಗಿ ಆಂಡರ್‌ಸನ್‌ ಆರಂಭಿಕ ಆಘಾತ ನೀಡಿದರು. ತನ್ನ ಒಂದೇ ಓವರ್‌ನಲ್ಲಿ ಜೈಸ್ವಾಲ್‌ (17) ಮತ್ತು ನಾಯಕ ರೋಹಿತ್‌ ಶರ್ಮಾ (13) ವಿಕೆಟ್‌ ಪಡೆದರು. ಇದರ ನಡುವೆ ತಾಳ್ಮೆಯ ಆಟವಾಡಿದ ಶುಭ್‌ಮನ್‌ ಗಿಲ್‌ (104) ಶತಕ ದಾಖಲಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಅಯ್ಯರ್‌ (29), ಅಶ್ವಿನ್‌ (29) ಮತ್ತು ಅಕ್ಷರ್‌ ಪಟೇಲ್‌ (45) ರನ್‌ ಬಾರಿಸಿ ಗಮನ ಸೆಳೆದರು.

ಇತ್ತ ಇಂಗ್ಲೆಂಡ್‌ ಪರ ಉತ್ತಮ ಬೌಲಿಂಗ್‌ ದಾಳಿ ನಡೆಸಿದ ಟಾಮ್‌ ಹಾರ್ಟ್ಲಿ 77/4, ರೆಹೆನ್‌ ಅಹ್ಮದ್‌ 88/3 ಮತ್ತು ಆಂಡರ್‌ಸನ್‌ 29/2 ವಿಕೆಟ್‌ ಪಡೆದರು.

andolanait

Recent Posts

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

17 mins ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

24 mins ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

35 mins ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

48 mins ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

1 hour ago

ಗೋಣಿಕೊಪ್ಪ | ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…

1 hour ago