ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲೇ ಬೇಕಾದ ಅನಿವಾರ್ಯವಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೇ ಸರಣಿ ಜೊತೆಗೆ ಆಫ್ರಿಕಾ ನೆಲದಲ್ಲಿ ಸೀರಿಸ್ ಒಂದನ್ನು ಬಹಳ ವರ್ಷಗಳ ನಂತರ ಗೆದ್ದ ಹೆಗ್ಗಳಿಕೆ ಪಾತ್ರವಾಗಲಿದೆ.
ಈ ಸರಣಿಯ ಮೊಲದೆರೆಡು ಪಂದ್ಯಗಳಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ. ಸರಣಿಯ ಮೊದಲ ಪಂದ್ಯ ಟೀಂ ಇಂಡಿಯಾ ಗೆದ್ದರೇ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಜಯಶಾಲಿಯಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಪಂದ್ಯದಲ್ಲಿ ಗೆದ್ದ ತಂಡ ಟ್ರೋಫಿಯನ್ನು ಎತ್ತಿಹಿಡಿಯಲ್ಲಿದೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಮೂರನೇ ಏಕದಿನ ಪಂದ್ಯ: ಡಿಸೆಂಬರ್ 21
ಸ್ಥಳ: ಪಾರ್ಲ್ ನಗರದ ಬೌಲ್ಯಾಂಡ್ ಪಾರ್ಕ್ ಸ್ಟೇಡಿಯಂ
ಸಮಯ: ಭಾರತೀಯ ಕಾಲಮಾನ ಸಂಜೆ 4.30 ಗಂಟೆಗೆ
ಲೈವ್ ಸ್ಟ್ರೀಮಿಂಗ್: ಡಿಸ್ನಿ+ ಹಾಟ್ಸ್ಟಾರ್
ನೇರ ವೀಕ್ಷಣೆ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಉಭಯ ತಂಡಗಳು:
ಟೀಂ ಇಂಡಿಯಾ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಆಕಾಶ್ ದೀಪ್.
ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…