ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್ಬರ್ಗ್ ನ ನ್ಯೂ ವಂಡರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್ ಮಹಾರಾಜ್,
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…