ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್ಬರ್ಗ್ ನ ನ್ಯೂ ವಂಡರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್ ಮಹಾರಾಜ್,
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…