ಕ್ರೀಡೆ

IND vs SA 3rd T20: ಪಂದ್ಯದ ಟಾಸ್ ವರದಿ, ಆಡುವ ಬಳಗದ ಮಾಹಿತಿ

ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ  ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್‌ಬರ್ಗ್‌ ನ ನ್ಯೂ ವಂಡರ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾ‌ರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್‌ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್‌ ಮಹಾರಾಜ್‌,

andolanait

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

35 seconds ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

5 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

7 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

15 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

28 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

33 mins ago