ಕ್ರೀಡೆ

IND vs SA 3rd T20: ಪಂದ್ಯದ ಟಾಸ್ ವರದಿ, ಆಡುವ ಬಳಗದ ಮಾಹಿತಿ

ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ  ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್‌ಬರ್ಗ್‌ ನ ನ್ಯೂ ವಂಡರ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾ‌ರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್‌ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್‌ ಮಹಾರಾಜ್‌,

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

3 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

13 hours ago