ಕ್ರೀಡೆ

IND vs SA 3rd T20: ಪಂದ್ಯದ ಟಾಸ್ ವರದಿ, ಆಡುವ ಬಳಗದ ಮಾಹಿತಿ

ಟೀಮ್ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್ ಕೂಡ ಆಗದೇ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಗೆದ್ದು ಬೀಗಿರುವ ದ . ಆಫ್ರಿಕಾ ತಂಡ  ಇಂದು (ಡಿಸೆಂಬರ್ 14) ಮೂರನೇ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ಜೋಹಾನ್ಸ್‌ಬರ್ಗ್‌ ನ ನ್ಯೂ ವಂಡರ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾ‌ರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ಲೀಪ್ ಸಿಂಗ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯ ಬ್ರಿಟ್ಟಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾಕ್ರ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೋನೊವಾನ್‌ ಫೆರೀರಾ, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಟಿ, ಲಿಜಾಡ್ ವಿಲಿಯಮ್ಸ್, ತಬೈಜ್ ಶಮ್ಪಿ, ಕೇಶವ್‌ ಮಹಾರಾಜ್‌,

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

1 hour ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

1 hour ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

3 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

3 hours ago