ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದು, 350 ರನ್ ಗಳ ಭಾರಿ ಸವಾಲು ನೀಡಿದೆ.
ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಮತ್ತು ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ರ ಅರ್ಧಶತಕಗಳ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 349ರನ್ ಪೇರಿಸಿತು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…