ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…