ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. ನಾಗ್ಪುರದಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸತತವಾಗಿ ಮಳೆ ಬಂದ ಕಾರಣ ಭಾರತ–ಆಸ್ಟ್ರೇಲಿಯಾ ಆಟಗಾರರು ಅಭ್ಯಾಸಕ್ಕೆಂದು ಮೈದಾನಕ್ಕೆ ಇಳಿಯಲು ಸಾಧ್ಯವಾಗಲಿಲ್ಲ. ಇಂದು ಪಂದ್ಯದ ದಿನ ಕೂಡ ವರುಣನ ಕಾಟ ಇರಲಿದೆ ಎನ್ನಲಾಗುತ್ತಿದ್ದು ಸಂಜೆ ವೇಳೆಗೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…