ದುಬೈ: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಹೇಳಿದ್ದಾರೆ.
ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಢ್ ತಂಡಗಳು ಸೆಣಸಲಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇನ್, ಭಾರತಕ್ಕೆ ಒಂದೇ ಕ್ರೀಡಾಂಗಣದಲ್ಲಿಆಡುವ ಅನುಕೂಲತೆ ಇದ್ದು, ಇದರಿಂದ ಪಂದ್ಯದ ನಂತರ ಸಾಕಷ್ಟು ವಿಶ್ರಾಂತಿ ಮತ್ತು ಅದೇ ಮೈದಾನದಲ್ಲಿ ಪೂರ್ವ ಸಿದ್ದತೆಗೆ ಅವಕಾಶ ಇರುತ್ತದೆ.
ನಾವು ಈ ಕುರಿತು ಹೆಚ್ಚು ಚಿಂತಿತರಾಗಿಲ್ಲ. ದುಬೈ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚು ನೆರವು ನೀಡಲಿದೆ. ಅದನ್ನು ಪರಿಗಣಿಸಿ ಧನಾತ್ಮಕ ಅಂಶಗಳೊಂದಿಗೆ ಫೈನಲ್ಗಾಗಿ ಸಿದ್ದತೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ದುಬೈ ಪಿಚ್ನಲ್ಲಿ ಒಂದು ಪಂದ್ಯ ಆಡಿರುವುದರಿಂದ ಪಿಚ್ಗೆ ಹೊಂದಿಕೊಳ್ಳಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…
ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್…