ದುಬೈ: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಹೇಳಿದ್ದಾರೆ.
ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಢ್ ತಂಡಗಳು ಸೆಣಸಲಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇನ್, ಭಾರತಕ್ಕೆ ಒಂದೇ ಕ್ರೀಡಾಂಗಣದಲ್ಲಿಆಡುವ ಅನುಕೂಲತೆ ಇದ್ದು, ಇದರಿಂದ ಪಂದ್ಯದ ನಂತರ ಸಾಕಷ್ಟು ವಿಶ್ರಾಂತಿ ಮತ್ತು ಅದೇ ಮೈದಾನದಲ್ಲಿ ಪೂರ್ವ ಸಿದ್ದತೆಗೆ ಅವಕಾಶ ಇರುತ್ತದೆ.
ನಾವು ಈ ಕುರಿತು ಹೆಚ್ಚು ಚಿಂತಿತರಾಗಿಲ್ಲ. ದುಬೈ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚು ನೆರವು ನೀಡಲಿದೆ. ಅದನ್ನು ಪರಿಗಣಿಸಿ ಧನಾತ್ಮಕ ಅಂಶಗಳೊಂದಿಗೆ ಫೈನಲ್ಗಾಗಿ ಸಿದ್ದತೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ದುಬೈ ಪಿಚ್ನಲ್ಲಿ ಒಂದು ಪಂದ್ಯ ಆಡಿರುವುದರಿಂದ ಪಿಚ್ಗೆ ಹೊಂದಿಕೊಳ್ಳಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…