ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.
ಆದರೆ ಜರ್ಮನ್ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.
ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್ ಕೀಪರ್ ಶ್ರೀಜೇಶ್ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…