ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.
ಆದರೆ ಜರ್ಮನ್ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.
ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್ ಕೀಪರ್ ಶ್ರೀಜೇಶ್ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…