ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ ಗೆಲ್ಲುಚ ನೆಚ್ಚಿನ ತಂಡ ಎಂಬ ನರೀಕ್ಷೆ ಹುಟ್ಟುಹಾಕಿದ್ದರು.
ಆದರೆ ಜರ್ಮನ್ ವಿರುದ್ಧ ಸೋತು ಕಂಚಿನ ಪದಕಕ್ಕಾಗಿ ಸ್ಪೇನ್ ವಿರುದ್ಧ ಕಣಕ್ಕಿಳಿಯಬೇಕಾಯಿತು. ಇನ್ನು ಇಂದು (ಗುರುವಾರ, ಆ.8)ನಡೆದ ಭಾರತ ಹಾಗೂ ಸ್ಪೇನ್ ನಡುವಿನ ಕಂಚಿನ ಪದಕ ಪಂದ್ಯದಲ್ಲಿ ಭಾರತ ತಂಡ 2-1 ಅಂತರದಿಂದ ಗೆಲುವು ದಾಖಲಿಸುವ ಮೂಲಕ ಮತ್ತೊಮ್ಮೆ ಕಂಚಿಗೆ ಕೊರಳೊಡ್ಡಿದೆ.
ಪಂದ್ಯದ ಆರಂಭದಿಂದಲೂ ತಮ್ಮ ಹಿಡಿತದಲ್ಲಿಯೇ ಮುನ್ನಡೆ ಸಾಧಿಸುತ್ತಿದ್ದ ಭಾರತ ತಂಡ ಸ್ಪೇನ್ ಕಟ್ಟಿಹಾಕುವಲ್ಲಿ ಸಫಲವಾಯಿತು. ಭಾರತ ತಂಡದ ಪರವಾಗಿ ನಾಯಕ ಹರ್ಮನ್ಪ್ರೀತ್ ಸಿಂಗ್ ಅವರು ಎರಡು ಗೋಲು ಗಳಿಸಿದರು. ಇನ್ನು ಸ್ಪೇನ್ ಒಡ್ಡಿದ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತ ತಂಡದ ಗೋಲ್ ಕೀಪರ್ ಶ್ರೀಜೇಶ್ ಅವರು ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…