ತಿರುವನಂತಪುರಂ : ಜೈಸ್ವಾಲ್, ಗಾಯಕ್ವಾಡ್ ಮತ್ತು ಇಶಾನ್ ಕಿಸಾನ್ ಆವರ ಅಮೊಘ ಅರ್ಧ ಶತಕ ಬಲದಿಂದ ಭಾರತ ತಂಡ ಆಸೀಸ್ಗೆ ಕಠಿಣ ಗುರಿ ನೀಡಿದೆ.
ಇಲ್ಲಿನ ಗ್ರೀನ್ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 20 ಓವರ್ ಬ್ಯಾಟಿಂಗ್ ಮಾಡಿ 4 ವಿಕೆಟ್ ಕಳೆದಕೊಂಡು 235 ರನ್ಗಳ ಬೃಹತ್ ಗುರಿಯನ್ನು ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಬಳಗಕ್ಕೆ ಭರ್ಜರಿ ಆರಂಭ ದೊರೆಯಿತು. ಆಸೀಸ್ ಬೌಲರ್ಗಳನ್ನು ಮನಬಂದಂತೆ ಚಚ್ಚಿದ ಯಶಸ್ವಿ ಜೈಸ್ವಾಲ್ ಮತ್ತು ಋತುರಾಜ್ ಗಾಯಕ್ವಾಡ್ ಪವರ್ ಪ್ಲೇ ಒಳಗಡೆಯೇ 77 ರನ್ ಬಾರಿಸಿದರು. ಕೇವಲ ೩೫ ಎಸೆತ ಎದುರಿಸಿದ ಜೈಸ್ವಾಲ್ 9 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 53 ರನ್ ಗಳಿಸಿದರೇ, ಇತ್ತ 43 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 58 ರನ್ ಕಲೆಹಾಕಿದರು. ಪವರ್ ಪ್ಲೇ ಒಳಗಡೆಯೇ ಅರ್ಧ ಶತಕ ಮಾಡಿ ನಿರ್ಗಮಿಸಿದ ಜೈಸ್ವಾಲ್ ಅವರ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಇಶಾನ್ ಅವರು 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 52 ರನ್ ಬಾರಿಸಿದರು.
ಕೊನೆಯಲ್ಲಿ ಆಕ್ರಮಣಕಾರಿ ಆಟವಾಡಿದ ರಿಂಕು ಸಿಂಗ್ ಅವರು ಕೇವಲ 9 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 31 ರನ್ ಗಳಿಸಿದರು.
ಆಸೀಸ್ ಪರ ನಥನ್ ಏಲಿಸ್ 4-45-3, ಸ್ಟೋಯ್ನಿಸ್ 3-27-1 ವಿಕೆಟ್ ಪಡೆದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…