Mysore
16
overcast clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಿಲ್ ಬದಲು ಅಕ್ಷರ್ ಪಟೇಲ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.
ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ ರನ್ ಗಳಿಸಲು ನಿರಂತರವಾಗಿ ಪರದಾಡುತ್ತಿದ್ದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಟಿ-೨೦ ವಿಶ್ವಕಪ್‌ಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ) ಅಭಿಷೇಕ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ, ಕುಲದೀಪ ಯಾದವ್, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಇಶನ್ ಕಿಶನ್ ಸ್ಥಾನ ಪಡೆದಿದ್ದಾರೆ.

Tags:
error: Content is protected !!