ವಿಶಾಖಪಟ್ಟಣಂ : ಭಾರತ ಹಾಗೂ ಆಸ್ಟ್ರೇಲಿಯಾ ನಡವಿನ ಮೊದಲ ಟಿ೨೦ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇಲ್ಲಿನ ವೈ.ಎಸ್.ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತಕ್ಕೆ ಆಸೀಸ್ ಸವಾಲೆಸೆದಿದೆ. ಒಟ್ಟು ೫ ಟಿ೨೦ ಪಂದ್ಯಗಳು ನಡೆಯಲಿವೆ.
ಎರಡು ತಂಡಗಳ ಆಡುವ ಬಳಗ ಈ ಕೆಳಕಂಡಂತಿದೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್, ಆರನ್ ಹಾರ್ಡಿ, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ/ ವಿ.ಕೀ), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ
ಭಾರತ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…