ಕ್ರೀಡೆ

ಆಸ್ಟ್ರೇಲಿಯಾ vs ಭಾರತ ನಡುವಿನ ವಿಶ್ವಕಪ್‌ನ ಎಲ್ಲಾ ಪಂದ್ಯಗಳ ಫಲಿತಾಂಶದ ವಿವರ

ನಾಳೆ ( ನವೆಂಬರ್‌ 19 ) ಬಹು ನಿರೀಕ್ಷಿತ ವಿಶ್ವಕಪ್‌ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್‌ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಏಕದಿನ ವಿಶ್ವಕಪ್‌ ಫೈನಲ್‌ ಆಡಿರುವ ಆಸ್ಟ್ರೇಲಿಯಾ ವಿರುದ್ಧ ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್‌ ಇಂಡಿಯಾ ಕಣಕ್ಕಿಳಿಯಲಿದೆ.

ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು 1983ರ ವಿಶ್ವಕಪ್‌ನಿಂದ ಈ ಬಾರಿಯ ವಿಶ್ವಕಪ್‌ನ ಲೀಗ್‌ ಹಂತದ ಪಂದ್ಯದವರೆಗೂ ಒಟ್ಟು 13 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಎಲ್ಲಾ ಪಂದ್ಯಗಳ ಫಲಿತಾಂಶದ ವಿವರ ಈ ಕೆಳಕಂಡಂತಿದೆ..

1983 : ಜೂನ್‌ 13 – ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 162 ರನ್‌ಗಳ ಜಯ & ಜೂನ್‌ 20ರಂದು ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 118 ರನ್‌ಗಳ ಜಯ
1987: ಅಕ್ಟೋಬರ್‌ 9 – ಆಸ್ಟ್ರೇಲಿಯಾಗೆ 1 ರನ್‌ ಅಂತರದ ಜಯ & ಅಕ್ಟೋಬರ್‌ 22ರಂದು ಭಾರತಕ್ಕೆ 56 ರನ್‌ಗಳ ಜಯ
1992: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ ಒಂದು ರನ್‌ ಜಯ
1996: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 16 ರನ್‌ ಜಯ
1999: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 77 ರನ್‌ ಜಯ
2003: ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 9 ವಿಕೆಟ್‌ಗಳ ಜಯ & ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 125 ರನ್‌ಗಳ ಗೆಲುವು
2011: ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್‌ಗಳ ಗೆಲುವು
2015 : ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾಗೆ 95 ರನ್‌ಗಳ ಗೆಲುವು
2019: ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 36 ರನ್‌ಗಳ ಗೆಲುವು
2023: ಅಕ್ಟೋಬರ್‌ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಗೆಲುವು 

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago