ಬೆಂಗಳೂರು: ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ( ಅಕ್ಟೋಬರ್ 16 ) ಸಹ ವರುಣ ತನ್ನ ಆರ್ಭಟವನ್ನು ಮುಂದುವರಿಸಿದ್ದಾನೆ. ಪರಿಣಾಮ ಇಂದಿನಿಂದ ಆರಂಭವಾಗಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ರದ್ದಾಗಿದೆ.
ಹೌದು, ಬೆಳಗ್ಗೆಯಿಂದಲೇ ಸತತವಾಗಿ ಮಳೆಯಾಗುತ್ತಿದ್ದ ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಬೇಕಿದ್ದ ಪಂದ್ಯ ಟಾಸ್ ಸಹ ಆಗದೇ ರದ್ದಾಗಿರುವುದು ಪಂದ್ಯ ವೀಕ್ಷಿಸಲು ಮಳೆಯ ನಡುವೆಯೇ ಕ್ರೀಡಾಂಗಣಕ್ಕೆ ಬಂದಿದ್ದ ಅಭಿಮಾನಿಗಳಲ್ಲಿ ಬೇಸರವನ್ನುಂಟುಮಾಡಿದೆ.
ಸದ್ಯ ಮೊದಲ ದಿನದಾಟಕ್ಕೆ ಮಳೆರಾಯ ಅಡ್ಡಿಯನ್ನುಂಟುಮಾಡಿದ್ದು ಎರಡನೇ ದಿನವಾದರೂ ಪಂದ್ಯ ಆರಂಭವಾಗುತ್ತಾ ಎಂಬ ಪ್ರಶ್ನೆಯಲ್ಲಿದ್ದಾರೆ ಕ್ರಿಕೆಟ್ ಅಭಿಮಾನಿಗಳು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…