ಕ್ರೀಡೆ

IND vs SA 2nd T20: ಪಂದ್ಯದ ಟಾಸ್‌ ವರದಿ, ಆಡುವ ಬಳಗದ ಮಾಹಿತಿ

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್‌ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್‌ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್‌ 12 ) ಎರಡನೇ ಟಿ ಟ್ವೆಂಟಿ ಪಂದ್ಯ ಜಿಕೆಬರ್ಹಾದ ಸೇಂಟ್‌ ಜಾರ್ಜ್‌ ಪಾರ್ಕ್‌ನಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಸೂರ್ಯಕುಮಾರ್‌ ನೇತೃತ್ವದಲ್ಲಿ ಯುವ ಭಾರತ ತಂಡ ಕಣಕ್ಕಿಳಿದಿದ್ದು, ಅನಾರೋಗ್ಯದ ಸಮಸ್ಯೆಯಿಂದಾಗಿ ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್‌ ಕಣಕ್ಕಿಳಿದಿಲ್ಲ. ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್‌

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯೂ ಬ್ರೀಟ್ಜ್ಕಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ

andolana

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

1 hour ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

2 hours ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

2 hours ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

2 hours ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

2 hours ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

2 hours ago