ಬಾರ್ಬಡೋಸ್ (ವೆಸ್ಟ್ ಇಂಡೀಸ್): ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ. ಅಂದ ಹಾಗೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್ ಪ್ಲೇಯಿಂಗ್ XIಗೆ ಮರಳಿದ್ದಾರೆ.
ಇದೇ ಅಂಗಳದಲ್ಲಿ ನಡೆದಿದ್ದ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ಎರಡನೇ ಏಕದಿನ ಪಂದ್ಯ ಗೆದ್ದು ಏಕದಿನ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ.
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಎಲಿಕ್ ಅಥಾನಾಜೆ, ಶೇಯ್ ಹೋಪ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಥಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…