೨೦೨೪ ರ ಟಿ೨೦ ವಿಶ್ವಕಪ್ ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಟ್ರೋಫಿಯನ್ನ ತನ್ನದಾಗಿಸಿಕೊಂಡಿದೆ. ಇಡೀ ಈ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಕೂಡ ಸೋಲದೆ ಫೈನಲ್ ನಲ್ಲೂ ಅದೇ ಟ್ರೆಂಡ್ ಮುಂದುವರೆಸಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ೧೧ ವರ್ಷಗಳ ಬಳಿಕ ಕಪ್ ಗೆದ್ದುಕೊಂಡಿದೆ.
ಇನ್ನು ಟೀಂ ಇಂಡಿಯಾ ಗೆಲುವು ಸಾಧಿಸುತ್ತಿದ್ದಂತೆ ವಿಶ್ವದಾದ್ಯಂತ ಅಭಿಮಾನಿಗಳು ಪ್ರತಿ ಗಲ್ಲಿ-ಗಲ್ಲಿಗಳಲ್ಲಿ , ರಸ್ತೆ- ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿಗಳನ್ನ ಸಿಡಿಸುವ ಮೂಲಕ ಜೊತೆಗೆ ಜಯಘೋಷಗಳೊಂದಿಗೆ ರಸ್ತೆಗಳನ್ನ ಬಂದು ಮಾಡಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಅಲ್ಲದೆ ಇನ್ನು ಕೆಲವು ಕಡೆ ಅಭಿಮಾನಿಗಳು ಸಿಹಿ ವಿತರಿಸಿದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರು ಕೂಡ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…