೨೦೨೪ ರ ಟಿ೨೦ ವಿಶ್ವಕಪ್ ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಟ್ರೋಫಿಯನ್ನ ತನ್ನದಾಗಿಸಿಕೊಂಡಿದೆ. ಇಡೀ ಈ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಕೂಡ ಸೋಲದೆ ಫೈನಲ್ ನಲ್ಲೂ ಅದೇ ಟ್ರೆಂಡ್ ಮುಂದುವರೆಸಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ೧೧ ವರ್ಷಗಳ ಬಳಿಕ ಕಪ್ ಗೆದ್ದುಕೊಂಡಿದೆ.
ಇನ್ನು ಟೀಂ ಇಂಡಿಯಾ ಗೆಲುವು ಸಾಧಿಸುತ್ತಿದ್ದಂತೆ ವಿಶ್ವದಾದ್ಯಂತ ಅಭಿಮಾನಿಗಳು ಪ್ರತಿ ಗಲ್ಲಿ-ಗಲ್ಲಿಗಳಲ್ಲಿ , ರಸ್ತೆ- ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿಗಳನ್ನ ಸಿಡಿಸುವ ಮೂಲಕ ಜೊತೆಗೆ ಜಯಘೋಷಗಳೊಂದಿಗೆ ರಸ್ತೆಗಳನ್ನ ಬಂದು ಮಾಡಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಅಲ್ಲದೆ ಇನ್ನು ಕೆಲವು ಕಡೆ ಅಭಿಮಾನಿಗಳು ಸಿಹಿ ವಿತರಿಸಿದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರು ಕೂಡ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…