ಕ್ರೀಡೆ

ಟ್ರಿಪಲ್ ಜಂಪ್‌ನಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದು ಇತಿಹಾಸ ನಿರ್ಮಿಸಿದ ಭಾರತ ಕ್ರೀಡಾಪಟುಗಳು

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್‌ನ  CWG 2022 ಪುರುಷರರ ಟ್ರಿಪಲ್ ಜಂಪ್‌ನಲ್ಲಿ ಭಾತಕ್ಕೆ ಮೊದಲ ಬಾರಿಗೆ ಚಿನ್ನ ಲಭಿಸಿದೆ.  ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ ಪ್ರವೀಣ್ ಕಂಚಿನ ಪದಕದಿಂದ ವಂಚಿತರಾಗಿ ನಾಲ್ಕನೇ ಸ್ಥಾನದಲ್ಲಿದ್ದರು.

ಪೌಲ್ 17.03 ಮೀಟರ್ ಜಿಗಿತದೊಂದಿಗೆ ಮೊದಲ ಸ್ಥಾನವನ್ನು ಪಡೆದರು. ಅದೇ ಸಮಯದಲ್ಲಿ, ಭಾರತದ ಎರಡನೇ ಅಥ್ಲೀಟ್ ಅಬ್ದುಲ್ಲಾ ಅಬೂಬಕರ್ ಕೇವಲ .01 (17.02) ಅಂತರದಿಂದ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಎರಡನೇ ಬಾರಿಗೆ ಬೆಳ್ಳಿ ಪದಕ ಗೆದ್ದಿದೆ. ಈ ಹಿಂದೆ ಮೊಹಿಂದರ್ ಸಿಂಗ್ ಗಿಲ್ 1970 ರಲ್ಲಿ ಕಂಚಿನ ಪದಕ ಗೆದ್ದರು. ಇದಾದ ನಂತರ ಮೊಹಿಂದರ್ ಸಿಂಗ್ ಗಿಲ್ 1974 ರಲ್ಲಿ ಬೆಳ್ಳಿ ಪದಕ ಪಡೆದರು. 2010 ರಲ್ಲಿ ರಂಜಿತ್ ಮಹೇಶ್ವರಿ ಮತ್ತು 2014 ರಲ್ಲಿ ಅರ್ಪಿಂದರ್ ಸಿಂಗ್ ಕಂಚಿನ ಪದಕವನ್ನು ಗೆದ್ದರು. ಇದೀಗ ಪಾಲ್ ಚಿನ್ನ ಹಾಗೂ ಅಬ್ದುಲ್ಲಾ ಬೆಳ್ಳಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

 

 

andolana

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

13 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

15 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago