ಕ್ರೀಡೆ

ಇಂಡೋ-ಆಸೀಸ್‌ ಕದನ: ಹೆಚ್ಚು ಗೆದ್ದವರಾರು, ದಾಖಲೆ ನಿರ್ಮಿಸಿದ ಆಟಗಾರರು ಯಾರು?; ಇಲ್ಲಿದೆ ನೋಡಿ

ಮೈಸೂರು : ಭಾರತ-ಆಸ್ಟ್ರೇಲಿಯಾ ತಂಡಗಳು ಐಸಿಸಿ ಏಕದಿನ ವಿಶ್ವಕಪ್‌-2023ರ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಇದುವರೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎಷು ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಗೆದ್ದವರಾರು, ಸೋತವರಾರು ಎಂಬ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ ನೋಡಿ

ಟೂರ್ನಿಯಲ್ಲಿ ಅತಿ ಹೆಚ್ಚು ರನ್‌: ವಿರಾಟ್‌ ಕೊಹ್ಲಿ(711)
ಅತಿಹೆಚ್ಚು ವಿಕೆಟ್‌: ಮಹಮದ್‌ ಶಮಿ (23)
ವಯಕ್ತಿಕ ಗರಿಷ್ಠ ರನ್‌: ಗ್ಲೆನ್‌ ಮ್ಯಾಕ್ಸ್‌ವೆಲ್‌ (201)
ವಯಕ್ತಿಕ ಗರಿಷ್ಠ ವಿಕೆಟ್‌: ಮಹಮದ್‌ ಶಮಿ (7/57)

ವಿಶ್ವಕಪ್‌ನಲ್ಲಿ ಭಾರತ ಪಂದ್ಯಗಳು:
ಪಂದ್ಯ: 94
ಗೆಲುವು: 63
ಸೋಲು: 29

ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಪಂದ್ಯಗಳು
ಪಂದ್ಯ: 104
ಗೆಲುವು: 77
ಸೋಲು: 25

ವರ್ಲ್ಡ್‌ಕಪ್‌ ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ
ಪಂದ್ಯ: 13
ಆಸ್ಟ್ರೇಲಿಯಾ: 8
ಭಾರತ: 5
ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 325 ಗರಿಷ್ಠ ರನ್ ಆಗಿದ್ದರೆ, 125 ಕನಿಷ್ಠ ರನ್ ಆಗಿದೆ. ಇನ್ನೂ ಆಸ್ಟ್ರೇಲಿಯಾ ಗರಿಷ್ಠ 359 ರನ್ ಬಾರಿಸಿದ್ದರೆ, ಕನಿಷ್ಠ 129 ರನ್ ಗಳಿಸಿದೆ.

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿ
ಪಂದ್ಯ; 150
ಆಸ್ಟ್ರೇಲಿಯಾ: 83
ಭಾರತ: 57
ಫಲಿತಾಂಶ ಇಲ್ಲ: 10

ನರೇಂದ್ರ ಮೋದಿ ಕ್ರೀಡಾಂಗಣದ ಇಂಡೋ-ಆಸೀಸ್‌ ಮುಖಾಮಖಿ
ಒಟ್ಟು ಪಂದ್ಯ: 3
ಭಾರತ: 2
ಆಸ್ಟ್ರೇಲಿಯಾ: 1

ಇಂಡೋ-ಆಸೀಸ್‌ ಹಣಾಹಣೆಯಲ್ಲಿ ಗರಿಷ್ಠ ಮೊತ್ತ ದಾಖಲಿಸಿದ ಆಟಗಾರರು
ಸಚಿನ್‌ ತೆಂಡುಲ್ಕರ್‌: 3077
ರಿಕ್ಕಿ ಪಾಂಟಿಂಗ್‌: 2164
ರೋಹಿತ್‌ ಶರ್ಮಾ: 2332 (2013ರಲ್ಲಿ ಆಸೀಸ್‌ ವಿರುದ್ಧ 209ರನ್‌ ಗಳಿಸಿದ್ದು ಈವರೆಗಿನ ದಾಖಲೆ)

ಬೌಲಿಂಗ್‌ ರೆಕಾರ್ಡ್‌:
ಕಪಲ್‌ ದೇವ್‌: 45
ಬ್ರೆಟ್‌ ಲೀ: 55
ರವೀಂದ್ರ ಜಡೇಜಾ: 37
ಆಡಂ ಜಂಪಾ: 32

2003ರಲ್ಲಿ ಆಸೀಸ್‌ ಒಂದೂ ಪಂದ್ಯವನ್ನು ಸೋಲದೇ ಫೈನಲ್‌ ತಲುಪಿ ಭಾರತ ವಿರುದ್ಧ ಗೆಲುವು ದಾಖಲಿಸಿ ಕಪ್‌ ಗೆದ್ದಿತ್ತು, ಅದಾದ 20 ವರ್ಷಗಳ ಬಳಿಕ 2023ರಲ್ಲಿ ಭಾರತ ತಂಡ ಒಂದು ಪಂದ್ಯವನ್ನು ಗೆಲ್ಲದೆ ಫೈನಲ್‌ ತಲುಪಿದ್ದು, ಆಸೀಸ್‌ ವಿರುದ್ಧ ಜಯ ದಾಖಲಿಸಿ ಟ್ರೋಫಿಗೆ ಮುತ್ತಿಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

34 mins ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

41 mins ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

47 mins ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

55 mins ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

1 hour ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

10 hours ago