ಕ್ರೀಡೆ

ಇಂಡೋ-ಆಸೀಸ್‌ ಕದನ: ಹೆಚ್ಚು ಗೆದ್ದವರಾರು, ದಾಖಲೆ ನಿರ್ಮಿಸಿದ ಆಟಗಾರರು ಯಾರು?; ಇಲ್ಲಿದೆ ನೋಡಿ

ಮೈಸೂರು : ಭಾರತ-ಆಸ್ಟ್ರೇಲಿಯಾ ತಂಡಗಳು ಐಸಿಸಿ ಏಕದಿನ ವಿಶ್ವಕಪ್‌-2023ರ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಇದುವರೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎಷು ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಗೆದ್ದವರಾರು, ಸೋತವರಾರು ಎಂಬ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ ನೋಡಿ

ಟೂರ್ನಿಯಲ್ಲಿ ಅತಿ ಹೆಚ್ಚು ರನ್‌: ವಿರಾಟ್‌ ಕೊಹ್ಲಿ(711)
ಅತಿಹೆಚ್ಚು ವಿಕೆಟ್‌: ಮಹಮದ್‌ ಶಮಿ (23)
ವಯಕ್ತಿಕ ಗರಿಷ್ಠ ರನ್‌: ಗ್ಲೆನ್‌ ಮ್ಯಾಕ್ಸ್‌ವೆಲ್‌ (201)
ವಯಕ್ತಿಕ ಗರಿಷ್ಠ ವಿಕೆಟ್‌: ಮಹಮದ್‌ ಶಮಿ (7/57)

ವಿಶ್ವಕಪ್‌ನಲ್ಲಿ ಭಾರತ ಪಂದ್ಯಗಳು:
ಪಂದ್ಯ: 94
ಗೆಲುವು: 63
ಸೋಲು: 29

ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಪಂದ್ಯಗಳು
ಪಂದ್ಯ: 104
ಗೆಲುವು: 77
ಸೋಲು: 25

ವರ್ಲ್ಡ್‌ಕಪ್‌ ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ
ಪಂದ್ಯ: 13
ಆಸ್ಟ್ರೇಲಿಯಾ: 8
ಭಾರತ: 5
ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 325 ಗರಿಷ್ಠ ರನ್ ಆಗಿದ್ದರೆ, 125 ಕನಿಷ್ಠ ರನ್ ಆಗಿದೆ. ಇನ್ನೂ ಆಸ್ಟ್ರೇಲಿಯಾ ಗರಿಷ್ಠ 359 ರನ್ ಬಾರಿಸಿದ್ದರೆ, ಕನಿಷ್ಠ 129 ರನ್ ಗಳಿಸಿದೆ.

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿ
ಪಂದ್ಯ; 150
ಆಸ್ಟ್ರೇಲಿಯಾ: 83
ಭಾರತ: 57
ಫಲಿತಾಂಶ ಇಲ್ಲ: 10

ನರೇಂದ್ರ ಮೋದಿ ಕ್ರೀಡಾಂಗಣದ ಇಂಡೋ-ಆಸೀಸ್‌ ಮುಖಾಮಖಿ
ಒಟ್ಟು ಪಂದ್ಯ: 3
ಭಾರತ: 2
ಆಸ್ಟ್ರೇಲಿಯಾ: 1

ಇಂಡೋ-ಆಸೀಸ್‌ ಹಣಾಹಣೆಯಲ್ಲಿ ಗರಿಷ್ಠ ಮೊತ್ತ ದಾಖಲಿಸಿದ ಆಟಗಾರರು
ಸಚಿನ್‌ ತೆಂಡುಲ್ಕರ್‌: 3077
ರಿಕ್ಕಿ ಪಾಂಟಿಂಗ್‌: 2164
ರೋಹಿತ್‌ ಶರ್ಮಾ: 2332 (2013ರಲ್ಲಿ ಆಸೀಸ್‌ ವಿರುದ್ಧ 209ರನ್‌ ಗಳಿಸಿದ್ದು ಈವರೆಗಿನ ದಾಖಲೆ)

ಬೌಲಿಂಗ್‌ ರೆಕಾರ್ಡ್‌:
ಕಪಲ್‌ ದೇವ್‌: 45
ಬ್ರೆಟ್‌ ಲೀ: 55
ರವೀಂದ್ರ ಜಡೇಜಾ: 37
ಆಡಂ ಜಂಪಾ: 32

2003ರಲ್ಲಿ ಆಸೀಸ್‌ ಒಂದೂ ಪಂದ್ಯವನ್ನು ಸೋಲದೇ ಫೈನಲ್‌ ತಲುಪಿ ಭಾರತ ವಿರುದ್ಧ ಗೆಲುವು ದಾಖಲಿಸಿ ಕಪ್‌ ಗೆದ್ದಿತ್ತು, ಅದಾದ 20 ವರ್ಷಗಳ ಬಳಿಕ 2023ರಲ್ಲಿ ಭಾರತ ತಂಡ ಒಂದು ಪಂದ್ಯವನ್ನು ಗೆಲ್ಲದೆ ಫೈನಲ್‌ ತಲುಪಿದ್ದು, ಆಸೀಸ್‌ ವಿರುದ್ಧ ಜಯ ದಾಖಲಿಸಿ ಟ್ರೋಫಿಗೆ ಮುತ್ತಿಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 mins ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

54 mins ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

1 hour ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

1 hour ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago