ಕ್ರೀಡೆ

ಇಂಡೋ-ಆಸೀಸ್‌ ಕದನ: ಹೆಚ್ಚು ಗೆದ್ದವರಾರು, ದಾಖಲೆ ನಿರ್ಮಿಸಿದ ಆಟಗಾರರು ಯಾರು?; ಇಲ್ಲಿದೆ ನೋಡಿ

ಮೈಸೂರು : ಭಾರತ-ಆಸ್ಟ್ರೇಲಿಯಾ ತಂಡಗಳು ಐಸಿಸಿ ಏಕದಿನ ವಿಶ್ವಕಪ್‌-2023ರ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಇದುವರೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎಷು ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಗೆದ್ದವರಾರು, ಸೋತವರಾರು ಎಂಬ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ ನೋಡಿ

ಟೂರ್ನಿಯಲ್ಲಿ ಅತಿ ಹೆಚ್ಚು ರನ್‌: ವಿರಾಟ್‌ ಕೊಹ್ಲಿ(711)
ಅತಿಹೆಚ್ಚು ವಿಕೆಟ್‌: ಮಹಮದ್‌ ಶಮಿ (23)
ವಯಕ್ತಿಕ ಗರಿಷ್ಠ ರನ್‌: ಗ್ಲೆನ್‌ ಮ್ಯಾಕ್ಸ್‌ವೆಲ್‌ (201)
ವಯಕ್ತಿಕ ಗರಿಷ್ಠ ವಿಕೆಟ್‌: ಮಹಮದ್‌ ಶಮಿ (7/57)

ವಿಶ್ವಕಪ್‌ನಲ್ಲಿ ಭಾರತ ಪಂದ್ಯಗಳು:
ಪಂದ್ಯ: 94
ಗೆಲುವು: 63
ಸೋಲು: 29

ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಪಂದ್ಯಗಳು
ಪಂದ್ಯ: 104
ಗೆಲುವು: 77
ಸೋಲು: 25

ವರ್ಲ್ಡ್‌ಕಪ್‌ ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ
ಪಂದ್ಯ: 13
ಆಸ್ಟ್ರೇಲಿಯಾ: 8
ಭಾರತ: 5
ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 325 ಗರಿಷ್ಠ ರನ್ ಆಗಿದ್ದರೆ, 125 ಕನಿಷ್ಠ ರನ್ ಆಗಿದೆ. ಇನ್ನೂ ಆಸ್ಟ್ರೇಲಿಯಾ ಗರಿಷ್ಠ 359 ರನ್ ಬಾರಿಸಿದ್ದರೆ, ಕನಿಷ್ಠ 129 ರನ್ ಗಳಿಸಿದೆ.

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿ
ಪಂದ್ಯ; 150
ಆಸ್ಟ್ರೇಲಿಯಾ: 83
ಭಾರತ: 57
ಫಲಿತಾಂಶ ಇಲ್ಲ: 10

ನರೇಂದ್ರ ಮೋದಿ ಕ್ರೀಡಾಂಗಣದ ಇಂಡೋ-ಆಸೀಸ್‌ ಮುಖಾಮಖಿ
ಒಟ್ಟು ಪಂದ್ಯ: 3
ಭಾರತ: 2
ಆಸ್ಟ್ರೇಲಿಯಾ: 1

ಇಂಡೋ-ಆಸೀಸ್‌ ಹಣಾಹಣೆಯಲ್ಲಿ ಗರಿಷ್ಠ ಮೊತ್ತ ದಾಖಲಿಸಿದ ಆಟಗಾರರು
ಸಚಿನ್‌ ತೆಂಡುಲ್ಕರ್‌: 3077
ರಿಕ್ಕಿ ಪಾಂಟಿಂಗ್‌: 2164
ರೋಹಿತ್‌ ಶರ್ಮಾ: 2332 (2013ರಲ್ಲಿ ಆಸೀಸ್‌ ವಿರುದ್ಧ 209ರನ್‌ ಗಳಿಸಿದ್ದು ಈವರೆಗಿನ ದಾಖಲೆ)

ಬೌಲಿಂಗ್‌ ರೆಕಾರ್ಡ್‌:
ಕಪಲ್‌ ದೇವ್‌: 45
ಬ್ರೆಟ್‌ ಲೀ: 55
ರವೀಂದ್ರ ಜಡೇಜಾ: 37
ಆಡಂ ಜಂಪಾ: 32

2003ರಲ್ಲಿ ಆಸೀಸ್‌ ಒಂದೂ ಪಂದ್ಯವನ್ನು ಸೋಲದೇ ಫೈನಲ್‌ ತಲುಪಿ ಭಾರತ ವಿರುದ್ಧ ಗೆಲುವು ದಾಖಲಿಸಿ ಕಪ್‌ ಗೆದ್ದಿತ್ತು, ಅದಾದ 20 ವರ್ಷಗಳ ಬಳಿಕ 2023ರಲ್ಲಿ ಭಾರತ ತಂಡ ಒಂದು ಪಂದ್ಯವನ್ನು ಗೆಲ್ಲದೆ ಫೈನಲ್‌ ತಲುಪಿದ್ದು, ಆಸೀಸ್‌ ವಿರುದ್ಧ ಜಯ ದಾಖಲಿಸಿ ಟ್ರೋಫಿಗೆ ಮುತ್ತಿಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago