ಕ್ರೀಡೆ

ಇಂಡೋನೇಷ್ಯಾ ಓಪನ್‌ 2023: ಗೆದ್ದು ದಾಖಲೆ ಬರೆದ ಸಾತ್ವಿಕ್‌ ರಾಂಕಿರೆಡ್ಡಿ – ಚಿರಾಗ್ ಶೆಟ್ಟಿ

ಜಕಾರ್ತಾ: ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್ ನಲ್ಲಿ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ ನಲ್ಲಿ ಚಿನ್ನದ ಪದಕ ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಕಂಚು ಗೆದ್ದಿದ್ದ ವಿಶ್ವದ ನಂ.6 ಜೋಡಿ, ಜಕಾರ್ತದಲ್ಲಿ ನಡೆದ 2 ಗೇಮ್‌ ಗಳ ಅದ್ಭುತ ಹೋರಾಟದಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕಾ ಅವರನ್ನು ಸೋಲಿಸಿದರು.

ಇಂಡೋನೇಷ್ಯಾ ಓಪನ್‌ ನ ಪುರುಷರ ಡಬಲ್ಸ್ ಫೈನಲ್‌ ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಅವರು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಅವರನ್ನು 21-17, 21-18 ರಿಂದ ಸೋಲಿಸಿದರು.

ನಿಧಾನಗತಿಯ ಆರಂಭವನ್ನು ಪಡೆದರೂ ಭಾರತೀಯ ಜೋಡಿ ನೇರ ಗೇಮ್‌ ಗಳಲ್ಲಿ ಪಂದ್ಯವನ್ನು ಗೆದ್ದರು. ಭಾರತದ ಜೋಡಿ ತಮ್ಮ ಮೊದಲ ಸೂಪರ್ 1000 ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದರು.

ಪ್ರಸಕ್ತ ವಿಶ್ವ ಚಾಂಪಿಯನ್ಸ್ ಮಲೇಷ್ಯಾ ಜೋಡಿಯನ್ನು ಏಷ್ಯನ್ ಚಾಂಪಿಯನ್ ಕೂಡ ಆಗಿರುವ ಭಾರತೀಯರು ಕೇವಲ 43 ನಿಮಿಷಗಳಲ್ಲಿ ಸೋಲಿಸಿದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago