ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಮಾಡಲಿದೆ.
ಲಖನೌ ಸೂಪರ್ಜೈಂಟ್ಸ್ ತಂಡದ ನಾಯಕ, ಕನ್ನಡಿಗ ಕೆ.ಎಲ್. ರಾಹುಲ್ ಅವರ ಆಟವನ್ನು ಆಸ್ವಾದಿಸುವ ಅವಕಾಶ ಪ್ರೇಕ್ಷಕರಿಗೆ ಒದಗಿಬಂದಿದೆ. ಮೂರು ವರ್ಷಗಳ ನಂತರ ರಾಹುಲ್ ತಮ್ಮ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯವಾಡುತ್ತಿದ್ದಾರೆ.
ತವರಿನ ಅಭಿಮಾನಿಗಳ ಎದುರು ಪುಟಿದೇಳುವ ಹುಮ್ಮಸ್ಸಿನಲ್ಲಿರುವ ಡುಪ್ಲೆಸಿ ಬಳಗವು ಲಖನೌಗೆ ಕಠಿಣ ಸವಾಲೊಡ್ಡುವ ನಿರೀಕ್ಷೆ ಇದೆ. ಪಿಚ್ ಮೇಲ್ನೋಟಕ್ಕೆ ಸ್ಪರ್ಧಾತ್ಮಕವಾಗಿ ಕಂಡಿದೆ ಎಂದು ಕ್ಯುರೆಟರ್ ಹೇಳಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…