ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಂಡಿದೆ.
ಈ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅನುಜ್ ರಾವತ್, ಕರ್ಣ್ ಶರ್ಮಾ, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್(ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ(ವಿಕೆಟ್ ಕೀಪರ್), ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…