ಕ್ರೀಡೆ

IPL Auction 2024: ಎಲ್ಲಾ 10 ತಂಡಗಳು ಕೈಬಿಟ್ಟ ಆಟಗಾರರ ಸಂಪೂರ್ಣ ಪಟ್ಟಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 17ನೇ ಆವೃತ್ತಿ ಮುಂದಿನ ವರ್ಷದ ಮಾರ್ಚ್ ತಿಂಗಳ ಮಧ್ಯಂತರದಲ್ಲಿ ಶುರುವಾಗಲಿದೆ ಎಂದು ಖ್ಯಾತ ಕ್ರೀಡಾ ವೆಬ್‌ ತಾಣ ಕ್ರಿಕ್‌ಬಜ್‌ ತನ್ನ ವರದಿಯಲ್ಲಿ ತಿಳಿಸಿದೆ. ಇನ್ನು ಈ ಮೆಗಾ ಕ್ರಿಕೆಟ್‌ ಕದನಕ್ಕೆ ನಾಲ್ಕು ತಿಂಗಳು ಮಾತ್ರ ಬಾಕಿ ಉಳಿದಿದ್ದು ಟೂರ್ನಿ ಆರಂಭಕ್ಕೂ ಮುನ್ನ ಆಟಗಾರರ ಹರಾಜು ಪ್ರಕ್ರಿಯೆ ಸಹ ನಡೆಯಲಿದೆ. ಈ ಬಾರಿಯ ಆಟಗಾರರ ಹರಾಜು ಪ್ರಕ್ರಿಯೆ ದುಬೈನ ಹವೆನ್‌ ಆಫ್‌ ಎಲೈಟ್ಸ್‌ನಲ್ಲಿ ಡಿಸೆಂಬರ್‌ 19ರಂದು ನಡೆಯಲಿದೆ.

ಇನ್ನು ಈ ಹರಾಜಿಗೂ ಮುನ್ನ ಎಲ್ಲಾ ತಂಡಗಳು ತಮ್ಮ ತಂಡದಲ್ಲಿನ ಆಟಗಾರರನ್ನು ಕೈಬಿಡಲು ನವೆಂಬರ್‌ 26 ಕೊನೆಯ ದಿನಾಂಕ ಎಂದು ಬಿಸಿಸಿಐ ಗಡುವನ್ನೂ ಸಹ ನೀಡಿದೆ. ಹೀಗಾಗಿ ಸದ್ಯ ವಿವಿಧ ತಂಡಗಳು ತಮಗೆ ಯಾವ ಆಟಗಾರರು ಬೇಡವೋ ಅಂತಹ ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ. ಹಾಗಿದ್ದರೆ ಈ ಬಾರಿಯ ಹರಾಜಿಗೂ ಮುನ್ನ ವಿವಿಧ ಫ್ರಾಂಚೈಸಿಗಳಿಂದ ಬಿಡುಗಡೆಗೊಂಡ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ..

1. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಆರ್‌ಸಿಬಿ ಫ್ರಾಂಚೈಸಿ ಕೈಬಿಟ್ಟ ಆಟಗಾರರೆಂದರೆ ಹರ್ಷಲ್‌ ಪಟೇಲ್‌, ದಿನೇಶ್‌ ಕಾರ್ತಿಕ್‌ ಹಾಗೂ ಅನುಜ್‌ ರಾವತ್‌.
2. ಚೆನ್ನೈ ಸೂಪರ್‌ ಕಿಂಗ್ಸ್:‌ ಬೆನ್ ಸ್ಟೋಕ್ಸ್‌
3. ಸನ್‌ ರೈಸರ್ಸ್‌ ಹೈದರಾಬಾದ್:‌ ಹ್ಯಾರಿ ಬ್ರೂಕ್ಸ್‌

4. ಡೆಲ್ಲಿ ಕ್ಯಾಪಿಟಲ್ಸ್‌ : ಪೃಥ್ವಿ ಶಾ ಹಾಗೂ ಮನೀಶ್‌ ಪಾಂಡೆ
5. ರಾಜಸ್ಥಾನ್‌ ರಾಯಲ್ಸ್:‌ ಜೇಸನ್‌ ಹೋಲ್ಡರ್‌, ಕೆಸಿ ಕಾರಿಯಪ್ಪ ಹಾಗೂ ಮುರುಗನ್‌ ಅಶ್ವಿನ್‌.
6. ಗುಜರಾತ್‌ ಟೈಟನ್ಸ್:‌ ದಸುನ್‌ ಶನಕ, ಯಶ್‌ ದಯಾಳ್‌, ಓಡಿಯನ್‌ ಸ್ಮಿತ್‌, ಪ್ರದೀಪ್ ಸಾಂಗ್ವಾನ್‌ ಹಾಗೂ ಉರ್ವಿಲ್‌ ಪಟೇಲ್‌.

7. ಕೊಲ್ಕತ್ತಾ ನೈಟ್‌ ರೈಡರ್ಸ್:‌ ಆಂಡ್ರೆ ರಸೆಲ್‌, ಎನ್‌ ಜಗದೀಶನ್‌, ಲಾಕಿ ಫರ್ಗ್ಯೂಸನ್‌, ಡೇವಿಡ್‌ ವೈಸ್‌ ಹಾಗೂ ಮನ್‌ದೀಪ್‌ ಸಿಂಗ್.
‌8. ಲಕ್ನೋ ಸೂಪರ್‌ಜೈಂಟ್ಸ್: ಮಾರ್ಕಸ್‌ ಸ್ಟೊಯ್ನಿಸ್‌, ಎವಿನ್ ಲೆವಿಸ್‌, ಕೈಲ್‌ ಜೆಮಿಸನ್‌, ಕೆ ಗೌತಮ್‌ ಹಾಗೂ ಏಡನ್‌ ಮಾರ್ಕ್ರಮ್‌
9. ಮುಂಬೈ ಇಂಡಿಯನ್ಸ್: ಜಯದೇವ್ ಉನಾಡ್ಕತ್‌, ಇಶಾನ್‌ ಕಿಶನ್, ಮುರುಗನ್‌ ಅಶ್ವಿನ್‌, ರಿಲೆ ಮೆರೆಡಿತ್‌, ಪಿಯೂಶ್‌ ಚಾವ್ಲಾ ಹಾಗೂ ಸಂದೀಪ್‌ ವಾರಿಯರ್‌.
10. ಪಂಜಾಬ್‌ ಕಿಂಗ್ಸ್:‌ ಹರ್‌ಪ್ರೀತ್‌ ಭಾಟಿಯಾ, ರಿಷಿ ಧವನ್‌, ಭಾನುಕಾ ರಾಜಪಕ್ಸೆ, ಮ್ಯಾಥ್ಯೂ ಶಾರ್ಟ್‌ ಹಾಗೂ ರಾಜ್‌ ಅಂಗದ್‌ ಬಾವಾ.

andolana

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

8 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

8 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

9 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

9 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

9 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

9 hours ago