ಕ್ರೀಡೆ

IPL 2024: ಗುಜರಾತ್‌ ತಂಡದ ನಾಯಕನ ಸ್ಥಾನಕ್ಕೆ ಅಚ್ಚರಿ ಆಯ್ಕೆ!

ನವದೆಹಲಿ : ಮಾಜಿ ಗುಜರಾತ್‌ ತಂಡ ನಾಯಕ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್‌ ಗಿಲ್ ಅವರನ್ನು ನೇಮಕಮಾಡಿದ್ದಾರೆ.

ಪಾಂಡ್ಯ ಅವರ ನಿರ್ಗಮನ ಖಚಿತವಾದ ನಂತರ, 24 ವರ್ಷದ ಆರಂಭಿಕ ಆಟಗಾರ ಗಿಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಗಿಲ್ ಕಳೆದ ಋತುವಿನಲ್ಲಿ 890 ರನ್ಗಳೊಂದಿಗೆ ಆರೆಂಜ್‌ ಕ್ಯಾಪ್ ಪಡೆದಿದ್ದರು. ಇದು ವಿರಾಟ್ ಕೊಹ್ಲಿ ಅವರ ಐಪಿಎಲ್‌ ದಾಖಲೆಯಾದ 973 ರನ್ ಗಳ ನಂತರದ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್ ತಂಡದ ಮುಖ್ಯಸ್ಥ ವಿಕ್ರಮ್ ಸೋಲಂಕಿ ಅವರು ಕಳೆದ ಎರಡು ಋತುಗಳಲ್ಲಿ ತಂಡದ ಯಶಸ್ಸಿಗೆ ಪಾಂಡ್ಯ ಕಾರಣ ಎಂದು ಹೊಗಳಿದ್ದಾರೆ. ಗುಜರಾತ್ ಟೈಟಾನ್ಸ್ ಮೊದಲ ನಾಯಕನಾಗಿ, ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಗೆ ಎರಡು ಅದ್ಭುತ ಸೀಸನ್‌ಗಳಲ್ಲಿ ಒಂದು ಬಾರಿ ಚಾಂಪಿಯನ್‌ಶಿಪ್‌ ಮತ್ತೊಂದು ಬಾರಿ ಫೈನಲ್ ನಲ್ಲಿ ಸ್ಥಾನ ಪಡೆಯಲು ಕಾರಣವಾಯಿತು” ಎಂದು ಸೋಲಂಕಿ ತಿಳಿಸಿದ್ದಾರೆ.

ಪಾಂಡ್ಯ ಅವರು ಮುಂಬೈ ಸೇರುವ ಬಯಕೆಯನ್ನು ನಾವು ಗೌರವಿಸುತ್ತೇವೆ ಮತ್ತು ಶುಭ ಆರೈಸುತ್ತೇವೆ. ಹಾಗಯೇ ಗಿಲ್‌ ಸಾಮರ್ಥ್ಯವನ್ನು ನಾವು ಕಳೆದೆರೆಡು ಐಪಿಎಲ್‌ ಋತುವಿನಲ್ಲಿ ಗಿಲ್‌ ನೊಂದಿಗೆ ನಿಖಟವಾದ ಸಂಬಂಧ ಹೊಂದಿದ್ದೇವೆ. ಗಿಲ್‌ ಪ್ರಬುದ್ಧತೆ ತಂಡಕ್ಕೆ ಸಹಕರಿಸಲಿದೆ.  ಎಂದು ಸೋಲಂಕಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅವರ ಪರಿಪಕ್ವತೆ ಮತ್ತು ಕೌಶಲ್ಯವು ಮೈದಾನದಲ್ಲಿನ ಅವರ ಪ್ರದರ್ಶನದಲ್ಲಿ ಸ್ಪಷ್ಟವಾಗಿದೆ. ಶುಭಮನ್ ಅವರಂತಹ ಯುವ ಆಟಗಾರ, ನಾಯಕನ ಚುಕ್ಕಾಣಿ ಹಿಡಿದಿದ್ದಾರೆ. ಅವರೊಂದಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ಜಿಟಿ ಥಿಂಕ್-ಟ್ಯಾಂಕ್ ಮುಖ್ಯಸ್ಥರು ಹೇಳಿದ್ದಾರೆ.

ಗಲ್‌ ಹೇಳಿದ್ದೇನು? : ಗುಜರಾತ್ ಟೈಟಾನ್ಸ್ ನ ನಾಯಕತ್ವವನ್ನು ವಹಿಸಿಕೊಳ್ಳಲು ನನಗೆ ಸಂತೋಷವಾಗಿದೆ ಮತ್ತು ಅಂತಹ ಉತ್ತಮ ತಂಡವನ್ನು ಮುನ್ನಡೆಸಲು ನನ್ನ ಮೇಲಿನ ನಂಬಿಕೆಗಾಗಿ ಫ್ರಾಂಚೈಸಿಗೆ ಧನ್ಯವಾದ ಹೇಳುತ್ತೇನೆ. ನಾವು ಎರಡು ಅಸಾಧಾರಣ ಋತುಗಳನ್ನು ಹೊಂದಿದ್ದೇವೆ ಮತ್ತು ನಮ್ಮ ಉತ್ತೇಜಕ ಬ್ಯಾಂಡ್ ಕ್ರಿಕೆಟ್ರೊಂದಿಗೆ ತಂಡವನ್ನು ಮುನ್ನಡೆಸಲು ನಾನು ಉತ್ಸುಕನಾಗಿದ್ದೇನೆ.,” ಗಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

3 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

6 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

6 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

7 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

7 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

7 hours ago