Categories: ಕ್ರೀಡೆ

ಐಪಿಎಲ್‌ 2025: 13 ಮಂದಿ ಕನ್ನಡಿಗರಿಗೆ ಆಡುವ ಅವಕಾಶ

ಸೌದಿ ಅರೇಬಿಯಾದಲ್ಲಿ ನಡೆದ ಐಪಿಎಲ್‌ ಮೆಗಾ ಹರಾಜಿನಲ್ಲಿ ಕರ್ನಾಟಕದ 13 ಆಟಗಾರರು ವಿವಿಧ ತಂಡಗಳಿಗೆ ಹರಾಜಾಗುವ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇಂಡಿಯನ್‌ ಪ್ರೀಮಿಯರ್ ಲೀಗ್‌(ಐಪಿಎಲ್‌ 2025) ಸೀಸನ್‌-18 ರಲ್ಲಿ ಒಟ್ಟು 10 ತಂಡಗಳು ಆಡಲಿದ್ದು, 182 ಆಟಗಾರರು ಆಯ್ಕೆಯಾಗಿದ್ದಾರೆ. ಇದರಲ್ಲಿ ಕರ್ನಾಟಕದ ಮೂವರು ಆಟಗಾರರು ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿದ್ದರೆ, ಪಂಜಾಬ್‌ ಹಾಗೂ ಆರ್‌ಸಿಬಿ ತಂಡದಲ್ಲಿ ತಲಾ ಇಬ್ಬರು ಕನ್ನಡಿಗರಿದ್ದಾರೆ.

ಐಪಿಎಲ್‌ನಲ್ಲಿ ಆಡುವ ಕನ್ನಡದ ಆಟಗಾರರ ಪಟ್ಟಿ ಕೆಳಕಂಡಂತಿದೆ: 

ಕೆಎಲ್‌ ರಾಹುಲ್‌ 14 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್)‌

ಪ್ರಸಿದ್ಧ್‌ ಕೃಷ್ಣ 9.50 ಕೋಟಿ (ಗುಜರಾತ್‌ ಟೈಟಾನ್ಸ್‌)

ವೈಶಾಖ್‌ ವಿಜಯ್‌ ಕುಮಾರ್‌ 1.80 ಕೋಟಿ (ಪಂಜಾಬ್‌ ಕಿಂಗ್ಸ್‌)

ಕರುಣ್‌ ನಾಯರ್‌ 50 ಲಕ್ಷ (ಡೆಲ್ಲಿ ಕ್ಯಾಪಿಟಲ್ಸ್‌)

ಮನೀಷ್‌ ಪಾಂಡೆ 75 ಲಕ್ಷ (ಕೆಕೆಆರ್‌)

ಶ್ರೀಜಿತ್‌ ಕೃಷ್ಣನ್‌ 30 ಲಕ್ಷ (ಮುಂಬೈ ಇಂಡಿಯನ್ಸ್‌)

ಶ್ರೇಯಸ್‌ ಗೋಪಾಲ್‌ 30 ಲಕ್ಷ (ಚೆನ್ನೈ ಸೂಪರ್‌ ಕಿಂಗ್ಸ್‌)

ಅಭಿನವ್‌ ಮನೋಹರ್‌ 3.20 ಕೋಟಿ (ಸನ್‌ ರೈಸರ್ಸ್‌ ಹೈದರಾಬಾದ್‌)

ಮನ್ವಂತ್‌ ಕುಮಾರ್‌ 30 ಲಕ್ಷ (ಡೆಲ್ಲಿ ಕ್ಯಾಪಿಟಲ್ಸ್‌)

ಮನೋಜ್‌ ಭಾಂಡಗೆ 30 ಲಕ್ಷ (ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು)

ಲವನೀತ್‌ ಸಸೋಡಿಯಾ 30 ಲಕ್ಷ (ಕೊಲ್ಕತ್ತಾ ನೈಟ್‌ ರೈಡರ್ಸ್‌)

ಪ್ರವೀಣ್‌ ದುಬೆ 30 ಲಕ್ಷ (ಪಂಜಾಬ್‌ ಕಿಂಗ್ಸ್‌)

ದೇವದತ್‌ ಪಡಿಕ್ಕಲ್‌ 2 ಕೋಟಿ (ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು)

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

28 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

53 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago