Categories: ಕ್ರೀಡೆ

ಐಪಿಎಲ್‌ 2025: 13 ಮಂದಿ ಕನ್ನಡಿಗರಿಗೆ ಆಡುವ ಅವಕಾಶ

ಸೌದಿ ಅರೇಬಿಯಾದಲ್ಲಿ ನಡೆದ ಐಪಿಎಲ್‌ ಮೆಗಾ ಹರಾಜಿನಲ್ಲಿ ಕರ್ನಾಟಕದ 13 ಆಟಗಾರರು ವಿವಿಧ ತಂಡಗಳಿಗೆ ಹರಾಜಾಗುವ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಇಂಡಿಯನ್‌ ಪ್ರೀಮಿಯರ್ ಲೀಗ್‌(ಐಪಿಎಲ್‌ 2025) ಸೀಸನ್‌-18 ರಲ್ಲಿ ಒಟ್ಟು 10 ತಂಡಗಳು ಆಡಲಿದ್ದು, 182 ಆಟಗಾರರು ಆಯ್ಕೆಯಾಗಿದ್ದಾರೆ. ಇದರಲ್ಲಿ ಕರ್ನಾಟಕದ ಮೂವರು ಆಟಗಾರರು ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿದ್ದರೆ, ಪಂಜಾಬ್‌ ಹಾಗೂ ಆರ್‌ಸಿಬಿ ತಂಡದಲ್ಲಿ ತಲಾ ಇಬ್ಬರು ಕನ್ನಡಿಗರಿದ್ದಾರೆ.

ಐಪಿಎಲ್‌ನಲ್ಲಿ ಆಡುವ ಕನ್ನಡದ ಆಟಗಾರರ ಪಟ್ಟಿ ಕೆಳಕಂಡಂತಿದೆ: 

ಕೆಎಲ್‌ ರಾಹುಲ್‌ 14 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್)‌

ಪ್ರಸಿದ್ಧ್‌ ಕೃಷ್ಣ 9.50 ಕೋಟಿ (ಗುಜರಾತ್‌ ಟೈಟಾನ್ಸ್‌)

ವೈಶಾಖ್‌ ವಿಜಯ್‌ ಕುಮಾರ್‌ 1.80 ಕೋಟಿ (ಪಂಜಾಬ್‌ ಕಿಂಗ್ಸ್‌)

ಕರುಣ್‌ ನಾಯರ್‌ 50 ಲಕ್ಷ (ಡೆಲ್ಲಿ ಕ್ಯಾಪಿಟಲ್ಸ್‌)

ಮನೀಷ್‌ ಪಾಂಡೆ 75 ಲಕ್ಷ (ಕೆಕೆಆರ್‌)

ಶ್ರೀಜಿತ್‌ ಕೃಷ್ಣನ್‌ 30 ಲಕ್ಷ (ಮುಂಬೈ ಇಂಡಿಯನ್ಸ್‌)

ಶ್ರೇಯಸ್‌ ಗೋಪಾಲ್‌ 30 ಲಕ್ಷ (ಚೆನ್ನೈ ಸೂಪರ್‌ ಕಿಂಗ್ಸ್‌)

ಅಭಿನವ್‌ ಮನೋಹರ್‌ 3.20 ಕೋಟಿ (ಸನ್‌ ರೈಸರ್ಸ್‌ ಹೈದರಾಬಾದ್‌)

ಮನ್ವಂತ್‌ ಕುಮಾರ್‌ 30 ಲಕ್ಷ (ಡೆಲ್ಲಿ ಕ್ಯಾಪಿಟಲ್ಸ್‌)

ಮನೋಜ್‌ ಭಾಂಡಗೆ 30 ಲಕ್ಷ (ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು)

ಲವನೀತ್‌ ಸಸೋಡಿಯಾ 30 ಲಕ್ಷ (ಕೊಲ್ಕತ್ತಾ ನೈಟ್‌ ರೈಡರ್ಸ್‌)

ಪ್ರವೀಣ್‌ ದುಬೆ 30 ಲಕ್ಷ (ಪಂಜಾಬ್‌ ಕಿಂಗ್ಸ್‌)

ದೇವದತ್‌ ಪಡಿಕ್ಕಲ್‌ 2 ಕೋಟಿ (ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು)

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

26 mins ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

31 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

48 mins ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

1 hour ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

3 hours ago