ಸೌದಿ ಅರೇಬಿಯಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಕರ್ನಾಟಕದ 13 ಆಟಗಾರರು ವಿವಿಧ ತಂಡಗಳಿಗೆ ಹರಾಜಾಗುವ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್ 2025) ಸೀಸನ್-18 ರಲ್ಲಿ ಒಟ್ಟು 10 ತಂಡಗಳು ಆಡಲಿದ್ದು, 182 ಆಟಗಾರರು ಆಯ್ಕೆಯಾಗಿದ್ದಾರೆ. ಇದರಲ್ಲಿ ಕರ್ನಾಟಕದ ಮೂವರು ಆಟಗಾರರು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದರೆ, ಪಂಜಾಬ್ ಹಾಗೂ ಆರ್ಸಿಬಿ ತಂಡದಲ್ಲಿ ತಲಾ ಇಬ್ಬರು ಕನ್ನಡಿಗರಿದ್ದಾರೆ.
ಐಪಿಎಲ್ನಲ್ಲಿ ಆಡುವ ಕನ್ನಡದ ಆಟಗಾರರ ಪಟ್ಟಿ ಕೆಳಕಂಡಂತಿದೆ:
ಕೆಎಲ್ ರಾಹುಲ್ 14 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್)
ಪ್ರಸಿದ್ಧ್ ಕೃಷ್ಣ 9.50 ಕೋಟಿ (ಗುಜರಾತ್ ಟೈಟಾನ್ಸ್)
ವೈಶಾಖ್ ವಿಜಯ್ ಕುಮಾರ್ 1.80 ಕೋಟಿ (ಪಂಜಾಬ್ ಕಿಂಗ್ಸ್)
ಕರುಣ್ ನಾಯರ್ 50 ಲಕ್ಷ (ಡೆಲ್ಲಿ ಕ್ಯಾಪಿಟಲ್ಸ್)
ಮನೀಷ್ ಪಾಂಡೆ 75 ಲಕ್ಷ (ಕೆಕೆಆರ್)
ಶ್ರೀಜಿತ್ ಕೃಷ್ಣನ್ 30 ಲಕ್ಷ (ಮುಂಬೈ ಇಂಡಿಯನ್ಸ್)
ಶ್ರೇಯಸ್ ಗೋಪಾಲ್ 30 ಲಕ್ಷ (ಚೆನ್ನೈ ಸೂಪರ್ ಕಿಂಗ್ಸ್)
ಅಭಿನವ್ ಮನೋಹರ್ 3.20 ಕೋಟಿ (ಸನ್ ರೈಸರ್ಸ್ ಹೈದರಾಬಾದ್)
ಮನ್ವಂತ್ ಕುಮಾರ್ 30 ಲಕ್ಷ (ಡೆಲ್ಲಿ ಕ್ಯಾಪಿಟಲ್ಸ್)
ಮನೋಜ್ ಭಾಂಡಗೆ 30 ಲಕ್ಷ (ರಾಯಲ್ ಚಾಲೆಂಜರ್ಸ್ ಬೆಂಗಳೂರು)
ಲವನೀತ್ ಸಸೋಡಿಯಾ 30 ಲಕ್ಷ (ಕೊಲ್ಕತ್ತಾ ನೈಟ್ ರೈಡರ್ಸ್)
ಪ್ರವೀಣ್ ದುಬೆ 30 ಲಕ್ಷ (ಪಂಜಾಬ್ ಕಿಂಗ್ಸ್)
ದೇವದತ್ ಪಡಿಕ್ಕಲ್ 2 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…