Categories: ಕ್ರೀಡೆ

IPL 2025: ಐಪಿಎಲ್ ಮೆಗಾ ಆಕ್ಷನ್ ಪಟ್ಟಿಯಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು, ಸೌದಿ ಅರೇಬಿಯಾದಲ್ಲಿ ನವೆಂಬರ್‌.24 ಮತ್ತು 25ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದೆ.

ಐಪಿಎಲ್‌ ಸೀಸನ್‌ 18ರ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಪಟ್ಟಿಯಲ್ಲಿದ್ದು, 366 ಭಾರತೀಯ ಆಟಗಾರರಿದ್ದಾರೆ. ಅದರಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರ ಜೊತೆ ಭವಿಷ್ಯದ ಯುವ ಆಟಗಾರರು ಈ ಆಕ್ಷನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್‌ ಮೆಗಾ ಆಕ್ಷನ್‌ನಲ್ಲಿ ಕರ್ನಾಟಕ ಆಟಗಾರರ ಹೆಸರು ಕೆಳಕಂಡಂತಿದೆ.

ಕೆ.ಎಲ್‌.ರಾಹುಲ್:‌ ಐಪಿಎಲ್‌ ಸೀಸನ್‌ 18ರ ಸ್ಟಾರ್‌ ಆಟಗಾರ. ಕಳೆದ ಸೀಸನ್‌ನ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಮನ್ನಡೆಸಿದ್ದರು.

ಮಯಾಂಕ್‌ ಅಗರವಾಲ್‌: ಕಳೆದ ಸೀಸನ್‌ನಲ್ಲಿ ಸನ್‌ ರೈಸರ್ಸ್‌ ತಂಡ ಪ್ರತಿನಿಧಿಸಿದ್ದರು.

ಮನೀಶ್‌ ಪಾಂಡೆ: ಐಪಿಎಲ್‌ 2024ರ ಚಾಂಪಿಯನ್ ತಂಡದ ಭಾಗವಾಗಿದ್ದರು.

ಪ್ರಸಿದ್ಧ್ ಕೃಷ್ಣ:‌ 2024ರ ಐಪಿಎಲ್‌ನಲ್ಲಿ ರಾಜಸ್ತಾನ ರಾಯಲ್ಸ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮುಂದುವರಿದು ಶ್ರೇಯಸ್‌ ಗೋಪಾಲ್‌, ಅಭಿನವ್‌ ಮನೋಹರ್‌, ಮನೋಜ್‌ ಭಾಂಡಗೆ, ಕೃಷ್ಣಪ್ಪ ಗೌತಮ್‌, ದೇವದತ್ತ ಪಡಿಕಲ್‌, ಪ್ರವೀಣ್‌ ದುಬೆ, ವಿದ್ವತ್‌ ಕಾವೇರಪ್ಪ, ವಿಜಯ್‌ ಕುಮಾರ್‌ ವೈಶಾಖ್‌, ಲವನೀತ್‌ ಸಿಸೋಡಿಯಾ, ಎಲ್‌.ಆರ್‌.ಚೇತನ್‌, ಆರ್‌.ಸ್ಮರಣ್‌, ಅಭಿಲಾಶ್‌ ಶೆಟ್ಟಿ, ಮನ್ವಂತ್‌ ಕುಮಾರ್‌, ಹಾರ್ದಿಕ್‌ ರಾಜ್‌, ಬಿ.ಆರ್.‌ಶರತ್‌, ಕೃಷ್ಣನ್‌ ಶ್ರೀಜಿತ್‌, ದೀಪಕ್‌ ದೇವಾಡಿಗ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

21 mins ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

32 mins ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

36 mins ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

43 mins ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

56 mins ago

ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…

58 mins ago