Categories: ಕ್ರೀಡೆ

IPL 2025: ಐಪಿಎಲ್ ಮೆಗಾ ಆಕ್ಷನ್ ಪಟ್ಟಿಯಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು, ಸೌದಿ ಅರೇಬಿಯಾದಲ್ಲಿ ನವೆಂಬರ್‌.24 ಮತ್ತು 25ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದೆ.

ಐಪಿಎಲ್‌ ಸೀಸನ್‌ 18ರ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರು ಪಟ್ಟಿಯಲ್ಲಿದ್ದು, 366 ಭಾರತೀಯ ಆಟಗಾರರಿದ್ದಾರೆ. ಅದರಲ್ಲಿ ಕರ್ನಾಟಕದ ಸ್ಟಾರ್‌ ಆಟಗಾರರ ಜೊತೆ ಭವಿಷ್ಯದ ಯುವ ಆಟಗಾರರು ಈ ಆಕ್ಷನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್‌ ಮೆಗಾ ಆಕ್ಷನ್‌ನಲ್ಲಿ ಕರ್ನಾಟಕ ಆಟಗಾರರ ಹೆಸರು ಕೆಳಕಂಡಂತಿದೆ.

ಕೆ.ಎಲ್‌.ರಾಹುಲ್:‌ ಐಪಿಎಲ್‌ ಸೀಸನ್‌ 18ರ ಸ್ಟಾರ್‌ ಆಟಗಾರ. ಕಳೆದ ಸೀಸನ್‌ನ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಮನ್ನಡೆಸಿದ್ದರು.

ಮಯಾಂಕ್‌ ಅಗರವಾಲ್‌: ಕಳೆದ ಸೀಸನ್‌ನಲ್ಲಿ ಸನ್‌ ರೈಸರ್ಸ್‌ ತಂಡ ಪ್ರತಿನಿಧಿಸಿದ್ದರು.

ಮನೀಶ್‌ ಪಾಂಡೆ: ಐಪಿಎಲ್‌ 2024ರ ಚಾಂಪಿಯನ್ ತಂಡದ ಭಾಗವಾಗಿದ್ದರು.

ಪ್ರಸಿದ್ಧ್ ಕೃಷ್ಣ:‌ 2024ರ ಐಪಿಎಲ್‌ನಲ್ಲಿ ರಾಜಸ್ತಾನ ರಾಯಲ್ಸ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಮುಂದುವರಿದು ಶ್ರೇಯಸ್‌ ಗೋಪಾಲ್‌, ಅಭಿನವ್‌ ಮನೋಹರ್‌, ಮನೋಜ್‌ ಭಾಂಡಗೆ, ಕೃಷ್ಣಪ್ಪ ಗೌತಮ್‌, ದೇವದತ್ತ ಪಡಿಕಲ್‌, ಪ್ರವೀಣ್‌ ದುಬೆ, ವಿದ್ವತ್‌ ಕಾವೇರಪ್ಪ, ವಿಜಯ್‌ ಕುಮಾರ್‌ ವೈಶಾಖ್‌, ಲವನೀತ್‌ ಸಿಸೋಡಿಯಾ, ಎಲ್‌.ಆರ್‌.ಚೇತನ್‌, ಆರ್‌.ಸ್ಮರಣ್‌, ಅಭಿಲಾಶ್‌ ಶೆಟ್ಟಿ, ಮನ್ವಂತ್‌ ಕುಮಾರ್‌, ಹಾರ್ದಿಕ್‌ ರಾಜ್‌, ಬಿ.ಆರ್.‌ಶರತ್‌, ಕೃಷ್ಣನ್‌ ಶ್ರೀಜಿತ್‌, ದೀಪಕ್‌ ದೇವಾಡಿಗ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

6 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

7 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

8 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

8 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

8 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

8 hours ago